Webdunia - Bharat's app for daily news and videos

Install App

ಅತ್ತೆ–ಅಳಿಯನ ಅಕ್ರಮ ಸಂಬಂಧ ಕೊಲೆಯಲ್ಲಿ ಅಂತ್ಯ

Webdunia
ಭಾನುವಾರ, 14 ಮೇ 2017 (10:10 IST)
ಸೋದರತ್ತೆ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಸೋದರಳಿಯ ಅಕ್ರಮ ಸಂಬಂಧ ನಿಲ್ಲಿಸಿದ್ದಕ್ಕೆ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಂದಿರುವ ಘಟನೆ ದಕ್ಷಿಣ ದೆಹಲಿಯಲ್ಲಿ ನಡೆದಿದೆ.
 

ದಕ್ಷಿಣ ದೆಹಲಿಯ ಒಖ್ಲಾ ಪ್ರದೇಶದಲ್ಲಿ ನಿನ್ನೆ ಮಧ್ಯಾಹ್ನ ಈ ದಾರುಣ ಘಟನೆ ನಡೆದಿದೆ. ನಿನ್ನೆ ಮಧ್ಯಾಹ್ನ ಮನೆಗೆ ಬಂದ ಸೋದರಳಿಯ ಗಲಾಟೆ ಮಾಡಿ ಇಬ್ಬರು ಹೆಣ್ಣುಮಕ್ಕಳ ಎದುರೇ ಚಾಕುವಿನಿಂದ ಇರಿದು ಕೊಂದಿದ್ದಾನೆ. ಬಳಿಕ ತಾನೂ ವಿಷ ಸೇವಿಸಿದ್ದಾನೆ. ಪೊಲೀಸರು ರಸ್ತೆ ಮಧ್ಯೆ ಬಿದ್ದಿದ್ದ ಆತನನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ.
 
ಅಕ್ರಮ ಸಂಬಂಧ ಕೊಲೆಯಲ್ಲಿ ಅಂತ್ಯ
: ಮೃತ ಮಹಿಳೆ ಒಖ್ಲಾ ಪ್ರದೇಶದಲ್ಲಿ ಪತಿ ಮತ್ತು ಇಬ್ಬರು ಹೆಣ್ಣುಮಕ್ಕಳ ಜೊತೆ ವಾಸವಿದ್ದಳು. ಈ ಮಧ್ಯೆ, ಸೋದರಮಾವನ ಮನೆಗೆ ಬಂದ ಸೋದರಳಿಯ ಅಲ್ಲಿಯೇ ಉಳಿದಿದ್ದ. ೀ ಮಧ್ಯೆ, ಅತ್ತೆ ಜೊತೆಯೇ ಸೋದರಳಿಯನಿಗೆ ಅಕ್ರಮ ಸಂಬಂಧ ಬೆಳೆದಿತ್ತು. ಇವರಿಬ್ಬರ ರಾಸಲೀಲೆಯ ಸಂಗತಿ ಪತಿಗೆ ತಿಳಿದು ಸೋದರಳಿಯನನ್ನ ಮನೆಯಿಂದ ಹೊರದಬ್ಬಿದ್ದ. 2 ತಿಂಗಳ ಕಾಲ ಸುಮ್ಮನಿದ್ದ ಆತ ಬಳಿಕ ಅದೇ ಕಟ್ಟಡಕ್ಕೆ ಬಂದು ಮನೆ ಬಾಡಿಗೆ ಪಡೆದಿದ್ದ. ನಿನ್ನೆ ಮಧ್ಯಾಹ್ನ, ಮಾವನಿಲ್ಲದ ಸಂದರ್ಭ ಮನೆಗೆ ಬಂದ ಕಾಮುಕ ಪುನಃ ಅಕ್ರಮ ಸಮಬಂಧಕ್ಕೆ ಒತ್ತಾಯಿಸಿದ್ದಾನೆ. ಮಾತಿಗೆ ಮಾತು ಬೆಳೆದು ಚಾಕುವಿನಿಂದ ಇರಿದಿದ್ದಾನೆ. ಘಟನೆಯನ್ನ ಕಣ್ಣಾರೆ ಕಂಡ ಇಬ್ಬರು ಹೆಣ್ಣುಮಕ್ಕಳು ಶಾಕ್`ನಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್‌ ಕ್ಯಾಂಟೀನ್‌ನಲ್ಲಿ ಪೌಷ್ಟಿಕಾಂಶಯುಕ್ತ ಆಹಾರ, ಮೆನುವಿನಲ್ಲಿ ಭಾರೀ ಬದಲಾವಣೆ ತಂದ ಸ್ಪೀಕರ್‌

ಒಡಿಶಾ, ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ, ಪ್ರತಿಭಟನಕಾರರನ್ನು ಚದುರಿಸಲು ಜಲಫಿರಂಗಿ ಪ್ರಯೋಗ

ಪ್ರಧಾನಿ ಮೋದಿ ವಾರಕ್ಕೆ 100 ಗಂಟೆ ಕೆಲಸ ಮಾಡುವ ಏಕೈಕ ವ್ಯಕ್ತಿ: ನಾರಾಯಣ ಮೂರ್ತಿ

Karnataka Rain Alert: ಮುಂದಿನ 7 ದಿನಗಳ ಕಾಲ ಈ ಪ್ರದೇಶದಲ್ಲಿ ಭಾರೀ ಮಳೆ

ಬಿಜೆಪಿ, ಜೆಡಿಎಸ್ ಬೆಂಗಳೂರಿನ ಪರಿಸರ ಹಾಳು ಮಾಡುತ್ತಿದೆ: ರಣದೀಪ್ ಸುರ್ಜೇವಾಲ

ಮುಂದಿನ ಸುದ್ದಿ
Show comments