ರೇಗಿಸಿದ್ದಕ್ಕೆ ಚಾಕುವಿನಿಂದ ಇರಿದು ವ್ಯಕ್ತಿ ಹತ್ಯೆ!

Webdunia
ಶನಿವಾರ, 29 ಅಕ್ಟೋಬರ್ 2022 (12:58 IST)
ಮುಂಬೈ : ಕುಂಟ ಎಂದು ರೇಗಿಸಿದ್ದಕ್ಕೆ 32 ವರ್ಷದ ವ್ಯಕ್ತಿಯನ್ನು ಚಾಕುವಿನಿಂದ ಇರಿದು ರಿಕ್ಷಾ ಚಾಲಕ ಹತ್ಯೆಗೈದಿರುವ ಘಟನೆ ಮುಂಬೈನ ಗೋರೆಗಾಂವ್ನಲ್ಲಿ ನಡೆದಿದೆ.
 
ಗೋರೆಗಾಂವ್ (ಪೂರ್ವ)ದ ಮುಲುಂಡ್ ಲಿಂಕ್ ರಸ್ತೆಯ ಹನುಮಾನ್ ಟೆಕ್ಡಿಯಲ್ಲಿರುವ ಚೈನೀಸ್ ಫುಡ್ ಹೋಟೆಲ್ ಎದುರಿಗೆ ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮೃತ ದುರ್ದೈವಿಯನ್ನು ಮುಖೇಶ್ ಝಂಜರೆ (32) ಎಂದು ಗುರುತಿಸಲಾಗಿದೆ.

ಮುಖೇಶ್ ಝಂಜರೆ ಕುಳಿದ್ದ ವೇಳೆ ಆಹಾರ ತೆಗೆದುಕೊಂಡು ಹೋಗಲು 45 ವರ್ಷದ ಆರೋಪಿ ರಿಕ್ಷಾ ಚಾಲಕ ತೇಜ್ ಬಹದ್ದೂರ್ ಮೋರಿಯಾ ಹೋಟೆಲ್ಗೆ ಬಂದಿದ್ದನು.

ಅಪಘಾತದಿಂದಾಗಿ ಬಲಗಾಲು ಅಂಗವೈಕಲ್ಯ ಹೊಂದಿದ್ದ ತೇಜ್ ಬಹದ್ದೂರ್ ಕುಂಟುತ್ತಾ ನಡೆಯುತ್ತಿದ್ದರು. ಇದನ್ನು ಕಂಡು ಮುಖೇಶ್ ಝಂಜರೆ ಚುಡಾಯಿಸಿ, ನಿಂದಿಸಲು ಆರಂಭಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments