Webdunia - Bharat's app for daily news and videos

Install App

ಮಾಟ ಮಂತ್ರ ಮಾಡಿದ್ದೀಯಾ ಎಂದು ಅಜ್ಜಿಗೆ ಮೊಮ್ಮಗ ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 9 ನವೆಂಬರ್ 2018 (09:05 IST)
ಮುಂಬೈ: ಅಜ್ಜಿ ತನಗೆ ಮಾಟ ಮಂತ್ರ ಮಾಡಿದ್ದಾಳೆಂದು ಅನುಮಾನಿಸಿ ಮೊಮ್ಮಗನೊಬ್ಬ ಚಾಕುವಿನಿಂದ ಇರಿದು ಹಲ್ಲೆ ಮಾಡಿದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

ವಸಂತ್ ಗುತ್ತೆ ಎಂಬಾತ ತನ್ನ ಅಜ್ಜಿ ಸಾಕು ಗುತ್ತೆ (55) ಮನೆಗೆ ತೆರಳಿ ಈ ಕೃತ್ಯವೆಸಗಿದ್ದಾನೆ. ಮಾಟ ಮಂತ್ರ ಮಾಡಿದ್ದೀಯಾ ಎಂದು ಅಜ್ಜಿಯನ್ನು ಪ್ರಶ್ನಿಸಿದ ಮೊಮ್ಮಗ ವಸಂತ್ ಆಕೆ ನಿರಾಕರಿಸಿದಾಗ ತಲೆಗೆ ಚಾಕುವಿನಿಂದ ತಿವಿದಿದ್ದಾನೆ.

ಇವರ ಗಲಾಟೆಯನ್ನು ತಡೆಯಲು ಬಂದ ಅಜ್ಜಿಯ ಸೊಸೆಯ ಮೇಲೂ ಆರೋಪಿ ವಸಂತ್ ಹಲ್ಲೆ ಮಾಡಿದ್ದಾನೆ. ಈ ಸಂಬಂಧ ಇದೀಗ ಪೊಲೀಸರು ಆರೋಪಿ ವಸಂತ್ ನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments