Webdunia - Bharat's app for daily news and videos

Install App

ಮಾಟ ಮಂತ್ರ ಮಾಡಿದ್ದೀಯಾ ಎಂದು ಅಜ್ಜಿಗೆ ಮೊಮ್ಮಗ ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 9 ನವೆಂಬರ್ 2018 (09:05 IST)
ಮುಂಬೈ: ಅಜ್ಜಿ ತನಗೆ ಮಾಟ ಮಂತ್ರ ಮಾಡಿದ್ದಾಳೆಂದು ಅನುಮಾನಿಸಿ ಮೊಮ್ಮಗನೊಬ್ಬ ಚಾಕುವಿನಿಂದ ಇರಿದು ಹಲ್ಲೆ ಮಾಡಿದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

ವಸಂತ್ ಗುತ್ತೆ ಎಂಬಾತ ತನ್ನ ಅಜ್ಜಿ ಸಾಕು ಗುತ್ತೆ (55) ಮನೆಗೆ ತೆರಳಿ ಈ ಕೃತ್ಯವೆಸಗಿದ್ದಾನೆ. ಮಾಟ ಮಂತ್ರ ಮಾಡಿದ್ದೀಯಾ ಎಂದು ಅಜ್ಜಿಯನ್ನು ಪ್ರಶ್ನಿಸಿದ ಮೊಮ್ಮಗ ವಸಂತ್ ಆಕೆ ನಿರಾಕರಿಸಿದಾಗ ತಲೆಗೆ ಚಾಕುವಿನಿಂದ ತಿವಿದಿದ್ದಾನೆ.

ಇವರ ಗಲಾಟೆಯನ್ನು ತಡೆಯಲು ಬಂದ ಅಜ್ಜಿಯ ಸೊಸೆಯ ಮೇಲೂ ಆರೋಪಿ ವಸಂತ್ ಹಲ್ಲೆ ಮಾಡಿದ್ದಾನೆ. ಈ ಸಂಬಂಧ ಇದೀಗ ಪೊಲೀಸರು ಆರೋಪಿ ವಸಂತ್ ನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments