Webdunia - Bharat's app for daily news and videos

Install App

ಬಸ್ ನಲ್ಲಿ ಹೋಗಲು ಇಷ್ಟವಿಲ್ಲವೆಂದು ಬೈಕ್ ಕದ್ದ ಭೂಪ!

Webdunia
ಗುರುವಾರ, 1 ಸೆಪ್ಟಂಬರ್ 2022 (11:00 IST)
ಚೆನ್ನೈ: ಪ್ರತಿ ನಿತ್ಯ ಗಂಟೆಗಟ್ಟಲೆ ಬಸ್ ನಲ್ಲಿ ಪ್ರಯಾಣ ಮಾಡಲು ಕಷ್ಟವೆಂದು ವ್ಯಕ್ತಿಯೊಬ್ಬ ಬೈಕ್ ಕದ್ದು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

23 ವರ್ಷದ ಚೆನ್ನೈನ ಯುವಕ ಕೆಲಸಗಳಿಗೆ ಓಡಾಡಲು ಬಸ್ ನಲ್ಲಿ ಪ್ರಯಾಣಿಸಿದರೆ ಸಾಕಷ್ಟು ಸಮಯವಾಗುತ್ತಿತ್ತು. ಇದು ಆತನಿಗೆ ಇಷ್ಟವಿರಲಿಲ್ಲ. ಈ ಕಾರಣಕ್ಕೆ ಪಲ್ಸರ್ ಬೈಕ್ ಒಂದನ್ನು ಕದ್ದಿದ್ದ.

ಈ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ಈತ ಈಗ ಬೈಕ್ ಕದ್ದು ಸಿಕ್ಕಿಬಿದ್ದಿದ್ದಾನೆ. ಸಿಸಿಟಿವಿ ದೃಶ್ಯ ಆಧರಿಸಿ ಬೈಕ್ ಖದೀಮನನ್ನು ಪತ್ತೆ ಹಚ್ಚಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments