Webdunia - Bharat's app for daily news and videos

Install App

ಮೊಬೈಲ್ ಕದ್ದನೆಂದು ವಿವಸ್ತ್ರಗೊಳಿಸಿ ಕಾದ ಸಲಾಕೆಯಿಂದ ಹೊಡೆದರು!

Webdunia
ಬುಧವಾರ, 9 ಫೆಬ್ರವರಿ 2022 (10:29 IST)
ಭೋಪಾಲ್: ಮೊಬೈಲ್ ಕದ್ದನೆಂಬ ಅನುಮಾನದಲ್ಲಿ ವ್ಯಕ್ತಿಯೋರ್ವನನ್ನು ಇಬ್ಬರು ಯುವಕರು ವಿವಸ್ತ್ರಗೊಳಿಸಿ ಕಾದ ಸಲಾಕೆಯಿಂದ ಹೊಡೆದು ಗಾಯಗೊಳಿಸಿದ ಘಟನೆ ನಡೆದಿದೆ.

ಇಬ್ಬರು ಯುವಕರು ಮತ್ತು ಆತನ ಸ್ನೇಹಿತರು ಸೇರಿಕೊಂಡು ಈ ಕೃತ್ಯವೆಸಗಿದ್ದಾರೆ. ತಮ್ಮ ಮೊಬೈಲ್ ಕದ್ದನೆಂಬ ಅನುಮಾನದಲ್ಲಿ ಸಂತ್ರಸ್ತನನ್ನು ತಮ್ಮ ಫಾರ್ಮ್ ಹೌಸ್ ಗೆ ಕರೆದೊಯ್ದು ವಿವಸ್ತ್ರಗೊಳಿಸಿ ಕಟ್ಟಿ ಹಾಕಿ ಬಿಸಿ ಸಲಾಕೆಯಿಂದ ಮೈಮೇಲೆಲ್ಲಾ ಬರೆ ಹಾಕಿದ್ದಾರೆ.

ಈ ಕೃತ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೇ ಕಾರ್ಯಪ್ರವೃತ್ತರಾದ ಪೊಲೀಸರು ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಿದ್ದಾರೆ. ಇನ್ನೊಬ್ಬನಿಗಾಗಿ ಹುಡುಕಾಟ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ