Webdunia - Bharat's app for daily news and videos

Install App

ಮಗನನ್ನು ಕೊಂದು ಮೃತದೇಹದೊಂದಿಗೆ ರಾತ್ರಿ ಕಳೆದ ತಂದೆ!

Webdunia
ಸೋಮವಾರ, 30 ನವೆಂಬರ್ 2020 (09:15 IST)
ಕಾನ್ಪುರ: ಲಾಕ್ ಡೌನ್ ವೇಳೆ ಉದ್ಯೋಗ ಕಳೆದುಕೊಂಡು ಮಾನಸಿಕ ಖಿನ್ನತೆಗೊಳಗಾಗಿದ್ದ ತಂದೆ ತನ್ನ 7 ವರ್ಷದ ಮಗನನ್ನೇ ಕೊಂದು ಆತನ ಮೃತದೇಹದೊಂದಿಗೆ ರಾತ್ರಿಯಿಡೀ ಕಳೆದ ಘಟನೆ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.


ಬೆಳಿಗ್ಗೆ ಪತ್ನಿ ಎಬ್ಬಿಸಿದಾಗ ಆತನೇ ತಾನು ಮಗನನ್ನು ಕೊಂದಿರುವುದಾಗಿ ಹೇಳಿಕೊಂಡಿದ್ದಾನೆ. ತಕ್ಷಣವೇ ಆಕೆ ತನ್ನ ಸಂಬಂಧಿಕರಿಗೆ ಕರೆ ಮಾಡಿದ್ದಾಳೆ. ಸಂಬಂಧಿಕರು ಪೊಲೀಸರಿಗೆ ಕರೆ ಮಾಡಿದ್ದಾರೆ. ಇದಕ್ಕೆಲ್ಲಾ ಆತ ತನ್ನ ಮಗನನ್ನು ಅತಿಯಾಗಿ ಪ್ರೀತಿಸುತ್ತಿದ್ದುದೇ ಕಾರಣವಂತೆ. ಕೆಲಸ ಕಳೆದುಕೊಂಡ ಮೇಲೆ ಮಗನ ಭವಿಷ್ಯದ ಬಗ್ಗೆ ತೀವ್ರ ಚಿಂತೆಗೊಳಗಾಗಿದ್ದ ಆರೋಪಿ ಅದೇ ಕಾರಣಕ್ಕೆ ಮನೋರೋಗಿಯಾಗಿದ್ದ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments