Webdunia - Bharat's app for daily news and videos

Install App

ಮಗನನ್ನು ಕೊಂದು ಮೃತದೇಹದೊಂದಿಗೆ ರಾತ್ರಿ ಕಳೆದ ತಂದೆ!

Webdunia
ಸೋಮವಾರ, 30 ನವೆಂಬರ್ 2020 (09:15 IST)
ಕಾನ್ಪುರ: ಲಾಕ್ ಡೌನ್ ವೇಳೆ ಉದ್ಯೋಗ ಕಳೆದುಕೊಂಡು ಮಾನಸಿಕ ಖಿನ್ನತೆಗೊಳಗಾಗಿದ್ದ ತಂದೆ ತನ್ನ 7 ವರ್ಷದ ಮಗನನ್ನೇ ಕೊಂದು ಆತನ ಮೃತದೇಹದೊಂದಿಗೆ ರಾತ್ರಿಯಿಡೀ ಕಳೆದ ಘಟನೆ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.


ಬೆಳಿಗ್ಗೆ ಪತ್ನಿ ಎಬ್ಬಿಸಿದಾಗ ಆತನೇ ತಾನು ಮಗನನ್ನು ಕೊಂದಿರುವುದಾಗಿ ಹೇಳಿಕೊಂಡಿದ್ದಾನೆ. ತಕ್ಷಣವೇ ಆಕೆ ತನ್ನ ಸಂಬಂಧಿಕರಿಗೆ ಕರೆ ಮಾಡಿದ್ದಾಳೆ. ಸಂಬಂಧಿಕರು ಪೊಲೀಸರಿಗೆ ಕರೆ ಮಾಡಿದ್ದಾರೆ. ಇದಕ್ಕೆಲ್ಲಾ ಆತ ತನ್ನ ಮಗನನ್ನು ಅತಿಯಾಗಿ ಪ್ರೀತಿಸುತ್ತಿದ್ದುದೇ ಕಾರಣವಂತೆ. ಕೆಲಸ ಕಳೆದುಕೊಂಡ ಮೇಲೆ ಮಗನ ಭವಿಷ್ಯದ ಬಗ್ಗೆ ತೀವ್ರ ಚಿಂತೆಗೊಳಗಾಗಿದ್ದ ಆರೋಪಿ ಅದೇ ಕಾರಣಕ್ಕೆ ಮನೋರೋಗಿಯಾಗಿದ್ದ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments