Webdunia - Bharat's app for daily news and videos

Install App

ತನ್ನ ಜೀವಕ್ಕೆ ಕುತ್ತು ತರುತ್ತಾರೆಂಬ ಅನುಮಾನದಲ್ಲಿ ಪತ್ನಿ-ಅತ್ತೆಯ ಕತೆ ಮುಗಿಸಿದ!

Webdunia
ಮಂಗಳವಾರ, 15 ಸೆಪ್ಟಂಬರ್ 2020 (12:15 IST)
ಜೈಪುರ: ತನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆಂದು ಅನುಮಾನಗೊಂಡ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ತಾಯಿಯ ಕತೆ ಮುಗಿಸಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.


ಪತ್ನಿ ಮತ್ತು ಅತ್ತೆ ತನ್ನನ್ನು ಮುಗಿಸಲು ಸಂಚುರೂಪಿಸುತ್ತಿದ್ದಾರೆಂದು ಅನುಮಾನಿಸಿದ್ದ ಆರೋಪಿ ಸೋಮವಾರ ಮಧ್ಯರಾತ್ರಿ ಇಬ್ಬರ ಕತ್ತು ಸೀಳಿ ಪ್ರಾಣ ಹರಣ ಮಾಡಿದ್ದಾನೆ. ಇದೀಗ ಪೊಲೀಸರು ಈತನನ್ನು ಬಂಧಿಸಿದ್ದು, ತಪ್ಪೊಪ್ಪಿಕೊಂಡಿದ್ದಾನೆ. ಈ ವೇಳೆ ತನ್ನ ಪತ್ನಿಗೆ ಅಕ್ರಮ ಸಂಬಂಧವಿತ್ತು, ಇದಕ್ಕೆ ಅತ್ತೆಯ ಬೆಂಬಲವೂ ಇತ್ತು. ಈ ವಿಚಾರವಾಗಿ ಸದಾ ಅತ್ತೆ ತನ್ನನ್ನು ಚುಚ್ಚಿ ಮಾತನಾಡುತ್ತಿದ್ದುದಾಗಿ ಆತ ತಪ್ಪೊಪ್ಪಿಗೆ ವೇಳೆ ಹೇಳಿಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments