Webdunia - Bharat's app for daily news and videos

Install App

ಅಪಘಾತದಲ್ಲಿ ಸಾವನ್ನಪ್ಪಿದ್ದ ಮಹಿಳೆಯ ಕುತ್ತಿಗೆಯಿಂದ ಸರ ಕದ್ದ ಪಾಪಿ

Webdunia
ಗುರುವಾರ, 7 ಏಪ್ರಿಲ್ 2022 (09:10 IST)
ಕೊಚ್ಚಿ: ಅಪಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದ ಮಹಿಳೆಗೆ ನೆರವಾಗುವುದು ಬಿಟ್ಟು ಪಾಪಿ ಸರ ಕದ್ದು ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಮಹಿಳೆಯೊಬ್ಬರಿಗೆ ಲಾರಿ ಡಿಕ್ಕಿಯಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಆಕೆಗೆ ಸಹಾಯ ಮಾಡುವ ಸೋಗಿನಲ್ಲಿ ತನ್ನದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ ಆರೋಪಿ ದಾರಿಯಲ್ಲಿ ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕದ್ದಿದ್ದಾನೆ.

ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮಹಿಳೆ ಸಾವನ್ನಪ್ಪಿದ್ದರು. ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರಿಗೆ ಮಹಿಳೆಯ ಕುತ್ತಿಗೆಯಲ್ಲಿ ಸರ ನಾಪತ್ತೆಯಾಗಿರುವುದು ಪತ್ತೆಯಾಗಿತ್ತು. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಪೊಲೀಸರು ಸರ ಕದ್ದ ವ್ಯಕ್ತಿ ಮತ್ತು ಅಪಘಾತವೆಸಗಿದ ಲಾರಿ ಚಾಲಕನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ, ಲ್ಯಾಂಡಿಂಗ್ ವೇಳೆ ರನ್‌ ವೇಯಿಂದ ಜಾರಿದ ಏರ್‌ ಇಂಡಿಯಾ ವಿಮಾನ, ದೊಡ್ಡ ಅವಘಡದಿಂದ ಜಸ್ಟ್‌ ಮಿಸ್‌

ತೆರಿಗೆ ಶಾಕ್‌ಗೆ ಬೆಚ್ಚಿದ ವ್ಯಾಪಾರಿಗಳು, ಜುಲೈ 25ರಂದು ಅಂಗಡಿ, ಮುಂಗಟ್ಟು ಬಂದ್‌ಗೆ ನಿರ್ಧಾರ

ಧರ್ಮಸ್ಥಳ ಪ್ರಕರಣದಲ್ಲಿ ಯಾರನ್ನೂ ಗುರಿಯಾಗಿಸದೆ ಎಸ್‌ಐಟಿ ಕಾಲ ಮಿತಿಯಲ್ಲಿ ತನಿಖೆ ಮಾಡಲಿ: ಬಸವರಾಜ ಬೊಮ್ಮಾಯಿ

ತೇಜಸ್ವಿ ಸೂರ್ಯಗೂ ರಿಲೀಫ್ ನೀಡಿದ ಸುಪ್ರೀಂಕೋರ್ಟ್

ಆರೋಗ್ಯದಲ್ಲಿ ಏರುಪೇರು: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಸ್ಪತ್ರೆಗೆ ದಾಖಲು

ಮುಂದಿನ ಸುದ್ದಿ
Show comments