Webdunia - Bharat's app for daily news and videos

Install App

ಬೆಟ್ಟಿಂಗ್ ನಲ್ಲಿ ಕಳೆದುಕೊಂಡ ಹಣ ಪಡೆಯಲು ಚಿನ್ನ ಕದ್ದು ಸಿಕ್ಕಿಬಿದ್ದ

Webdunia
ಮಂಗಳವಾರ, 8 ಅಕ್ಟೋಬರ್ 2019 (09:56 IST)
ನವದೆಹಲಿ: ಐಪಿಎಲ್ ಬೆಟ್ಟಿಂಗ್ ನಲ್ಲಿ ಭಾರೀ ಹಣ ಕಳೆದುಕೊಂಡರೆಂದು ತಾವು ಕೆಲಸ ಮಾಡುತ್ತಿದ್ದ ಜ್ಯುವೆಲ್ಲರಿಯಿಂದಲೇ 25 ಕೆಜಿ ಚಿನ್ನ ಕದ್ದು ಖದೀಮರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.


ದೆಹಲಿಯಲ್ಲಿ ಈ ಘಟನೆ ನಡೆದಿದೆ. 30 ಭರತ್ ಮತ್ತು ಆತನ ಸಹಚರರು ಬಂಧಿತ ಆರೋಪಿಗಳು. ಐಪಿಎಲ್ ಬೆಟ್ಟಿಂಗ್ ನಡೆಸಿ ಇವರು ಭಾರೀ ಪ್ರಮಾಣದಲ್ಲಿ ಹಣ ಕಳೆದುಕೊಂಡಿದ್ದು.

ಆ ಹಣವನ್ನು ಸರಿದೂಗಿಸಲು ಭರತ್ ತನ್ನ ಸಹಚರರೊಂದಿಗೆ ತಾನು ಕೆಲಸ ಮಾಡುತ್ತಿದ್ದ ಜ್ಯುವೆಲ್ಲರಿಯಿಂದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಾನೆ. ಮುಖ್ಯ ಕಚೇರಿಯಿಂದ ಸಹ ಕಚೇರಿಗೆ ಚಿನ್ನಾಭರಣ ಕೊಂಡೊಯ್ಯುವ ಕೆಲಸ ಈತನದಾಗಿತ್ತು. ಆದರೆ ಈ ವೇಳೆ ಪೂರ್ತಿ ಚಿನ್ನಾಭರಣವನ್ನು ಕಚೇರಿಗೆ ನೀಡದೇ ವಂಚಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments