Webdunia - Bharat's app for daily news and videos

Install App

ತರಕಾರಿ ತರಲು ಹೇಳಿದ್ದಕ್ಕೆ ಹೆಂಡತಿಯ ಜುಟ್ಟು ಹಿಡಿದು ಥಳಿಸಿದ ಪತಿ

Webdunia
ಭಾನುವಾರ, 21 ಆಗಸ್ಟ್ 2022 (06:50 IST)
ಚೆನ್ನೈ: ಪತ್ನಿ ತನ್ನಲ್ಲಿ ಮನೆಗೆ ಬೇಕಾದ ಸಾಮಾನು ತರಲು ಹೇಳಿದಳೆಂದು ಪತಿ ಆಕೆಯ ಜುಟ್ಟು ಹಿಡಿದೆಳೆದು ಬೀದಿಗೆ ತಂದು ಥಳಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಮದ್ಯವ್ಯಸನಿಯಾಗಿದ್ದ ಪತಿ ಮನೆಗೆ ಬಂದಾಗ ಪತ್ನಿ ತರಕಾರಿ ತರಲು ಹೇಳಿದ್ದಳು. ಇದರಿಂದ ಸಿಟ್ಟಿಗೆದ್ದ ಆತ ಮನೆಯಿಂದ ಹೊರಗೆ ಎಳೆದು ತಂದು ಹಿಗ್ಗಾ ಮುಗ್ಗಾ ಥಳಿಸಿದ್ದಾನೆ. ಈ ಘಟನೆ ಸ್ಥಳೀಯ ಸಿಸಿಟಿವಿಯಲ್ಲಿ ದಾಖಲಾಗಿತ್ತು.

ತನಗೆ ಕೆಲಸ ಮಾಡಿ ಸುಸ್ತಾಗಿತ್ತು. ಹೀಗಾಗಿ ರಾತ್ರಿ ಗಂಡ ಮನೆಗೆ ಬಂದಾಗ ತರಕಾರಿ ತರಲು ಹೇಳಿದ್ದೆ. ಆದರೆ ಕುಡಿದು ಬಂದಿದ್ದ ಆತ ತನ್ನ ಮೇಲೆ ಸಿಟ್ಟಿಗೆದ್ದ ಹಲ್ಲೆ ನಡೆಸಿದ್ದಾನೆ ಎಂದು ಪತ್ನಿ ದೂರಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments