Webdunia - Bharat's app for daily news and videos

Install App

ಪಟಾಕಿ ಸಿಡಿಸಿದ್ದಕ್ಕೆ ಆಕ್ರೋಶದಿಂದ ನೆರೆಮನೆಯವರಿಗೆ ಆಸಿಡ್ ಎರಚಿದ ಭೂಪ!

Webdunia
ಭಾನುವಾರ, 7 ನವೆಂಬರ್ 2021 (09:45 IST)
ಲಕ್ನೋ: ಮಕ್ಕಳು ಪಟಾಕಿ ಸಿಡಿಸಿದ್ದರಿಂದ ಆಕ್ರೋಶಗೊಂಡ ವ್ಯಕ್ತಿಯೊಬ್ಬ ಆವೇಶದ ಭರದಲ್ಲಿ ನೆರೆಮನೆಯ ಇಬ್ಬರು ಮಹಿಳೆಯರ ಮೇಲೆ ಆಸಿಡ್ ಎರಚಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮಕ್ಕಳು ಪಟಾಕಿ ಸಿಡಿಸುತ್ತಿದ್ದಾಗ ಕಿರಿ ಕಿರಿಯಾಗಿ ಅವರಲ್ಲಿ ನಿಲ್ಲಿಸಲು ಆರೋಪಿ ಹೇಳಿದ್ದ. ಆದರೆ ಅವರು ನಿಲ್ಲಿಸದೇ ಹೋದಾಗ ಓರ್ವ ಬಾಲಕನಿಗೆ ಹೊಡೆದಿದ್ದಾನೆ.

ಇದೇ ವಿಚಾರವಾಗಿ ನೆರೆಮನೆಯವರ ಜೊತೆ ಭಾರೀ ಕಿತ್ತಾಟವಾಗಿದೆ. ಇದೇ ಆವೇಶದಲ್ಲಿ ಆರೋಪಿ ಇಬ್ಬರು ಮಹಿಳೆಯರ ಮೇಲೆ ಆಸಿಡ್ ಎರಚಿದ್ದಾನೆ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ರಾಜಮನೆತನದ ತ್ಯಾಗದ ಫಲವೇ ಕೆಆರ್‌ಎಸ್ ಡ್ಯಾಂ: ಮಹಾದೇವಪ್ಪ ಹೇಳಿಕೆಗೆ ಸುಬುಧೇಂದ್ರ ತೀರ್ಥ ಪ್ರತಿಕ್ರಿಯೆ

ಜಾರ್ಖಂಡ್‌ ಮಾಜಿ ಸಿಎಂ ಸಿಬು ಸೊರೇನ್ ನಿಧನ: ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಮಾಜಿ ಸಿಎಂ ಶಿಬು ಸೊರೆನ್ ನಿಧನ: ಮೂರು ದಿನಗಳ ಶೋಕಾಚರಣೆ ಘೋಷಿಸಿದ ಜಾರ್ಖಂಡ್‌ ಸರ್ಕಾರ

ಮುಂದಿನ ಸುದ್ದಿ
Show comments