Webdunia - Bharat's app for daily news and videos

Install App

ಪಟಾಕಿ ಸಿಡಿಸಿದ್ದಕ್ಕೆ ಆಕ್ರೋಶದಿಂದ ನೆರೆಮನೆಯವರಿಗೆ ಆಸಿಡ್ ಎರಚಿದ ಭೂಪ!

Webdunia
ಭಾನುವಾರ, 7 ನವೆಂಬರ್ 2021 (09:45 IST)
ಲಕ್ನೋ: ಮಕ್ಕಳು ಪಟಾಕಿ ಸಿಡಿಸಿದ್ದರಿಂದ ಆಕ್ರೋಶಗೊಂಡ ವ್ಯಕ್ತಿಯೊಬ್ಬ ಆವೇಶದ ಭರದಲ್ಲಿ ನೆರೆಮನೆಯ ಇಬ್ಬರು ಮಹಿಳೆಯರ ಮೇಲೆ ಆಸಿಡ್ ಎರಚಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮಕ್ಕಳು ಪಟಾಕಿ ಸಿಡಿಸುತ್ತಿದ್ದಾಗ ಕಿರಿ ಕಿರಿಯಾಗಿ ಅವರಲ್ಲಿ ನಿಲ್ಲಿಸಲು ಆರೋಪಿ ಹೇಳಿದ್ದ. ಆದರೆ ಅವರು ನಿಲ್ಲಿಸದೇ ಹೋದಾಗ ಓರ್ವ ಬಾಲಕನಿಗೆ ಹೊಡೆದಿದ್ದಾನೆ.

ಇದೇ ವಿಚಾರವಾಗಿ ನೆರೆಮನೆಯವರ ಜೊತೆ ಭಾರೀ ಕಿತ್ತಾಟವಾಗಿದೆ. ಇದೇ ಆವೇಶದಲ್ಲಿ ಆರೋಪಿ ಇಬ್ಬರು ಮಹಿಳೆಯರ ಮೇಲೆ ಆಸಿಡ್ ಎರಚಿದ್ದಾನೆ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments