Webdunia - Bharat's app for daily news and videos

Install App

ವ್ಯಕ್ತಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಜೈ ಶ್ರೀರಾಮ್ ಹೇಳುವಂತೆ ಒತ್ತಾಯ

Webdunia
ಶನಿವಾರ, 28 ಮಾರ್ಚ್ 2015 (18:07 IST)
ಕಳೆದ ತಿಂಗಳು ಕಾರ್ಯಕ್ರಮವೊಂದರಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ನಡೆಯಲಾಗುವ ಹಿಂಸಾಚಾರದ ಘಟನೆಗಳ ಖಂಡಿಸಿದ್ದ ಪ್ರಧಾನಿ ಮೋದಿ ಎಲ್ಲಾ ಧಾರ್ಮಿಕ ಗುಂಪುಗಳ ರಕ್ಷಣೆಗೆ ತಾವು ಕಟಿಬದ್ಧರು ಎಂದು ಪ್ರತಿಜ್ಞೆ ಮಾಡಿದ್ದರು. 
 
ಆದರೆ, ಕಳೆದೊಂದು ತಿಂಗಳಲ್ಲಿ ಹೆಚ್ಚಿನ ಬದಲಾವಣೆ ಏನೂ ಆಗಿಲ್ಲ ಎಂಬುದನ್ನು ತೋರಿಸುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವ್ಯಕ್ತಿಯೊಬ್ಬನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿರುವ ಕೆಲ ದುಷ್ಕರ್ಮಿಗಳು ನಿರಂತರವಾಗಿ ಹಲ್ಲೆ ನಡೆಸಿ ಜೈ ಶ್ರೀರಾಮ್ ಎಂದು ಹೇಳು ಎಂದು ಹಿಂಸೆ ನೀಡುತ್ತಿರುವುದು ವಿಡಿಯೋದಲ್ಲಿದೆ. 
 
ಪೀಡಿತ ಅನ್ಯಕೋಮಿನ ವ್ಯಕ್ತಿಯಾಗಿದ್ದು ಆತನನ್ನು ಧರ್ಮ ಪರಿವರ್ತನೆ ಮಾಡಿಕೊಂಡು ಹಿಂದೂವಾಗುವಂತೆ ಆರೋಪಿಗಳು ಒತ್ತಾಯಿಸುತ್ತಿರುವುದು ವಿಡಿಯೋದಲ್ಲಿ ರೆಕಾರ್ಡ್ ಆಗಿದೆ. 
 
ಅಮಾಯಕ ವ್ಯಕ್ತಿಯ ಮೇಲೆ ದಾರುಣವಾಗಿ ಹಲ್ಲೆ ನಡೆಸುತ್ತ ಕತ್ತರಿಸುವ ಉದ್ದೇಶದಿಂದ ಹಸುಗಳನ್ನು ಸಾಗಿಸುತ್ತಿದ್ದ ತಂಡದಲ್ಲಿರುವ ವ್ಯಕ್ತಿಯ ಹೆಸರನ್ನು ಬಹಿರಂಗ ಪಡಿಸುವಂತೆ ಕೇಳಲಾಗುತ್ತಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments