Webdunia - Bharat's app for daily news and videos

Install App

ಎಣ್ಣೆ ಶೇರ್ ಮಾಡಲ್ಲ ಎಂದಿದ್ದಕ್ಕೆ ಜೀವವನ್ನೇ ಕಿತ್ಕೊಳ್ಳೋದಾ?!

Webdunia
ಭಾನುವಾರ, 27 ಡಿಸೆಂಬರ್ 2020 (09:54 IST)
ಲಕ್ನೋ: ಕುಡಿತದ ಚಟ ಮನುಷ್ಯನನ್ನು ಎಂಥಾ ಸ್ಥಿತಿಗೆ ತಲುಪಿಸುತ್ತದೆ ಎಂಬುದಕ್ಕೆ ಇದೇ ಉದಾಹರಣೆ. ಸ್ನೇಹಿತ ಮದ್ಯ ಸೇವಿಸಲು ಕೊಡಲಿಲ್ಲವೆಂಬ ಕಾರಣಕ್ಕೆ ಜೀವವನ್ನೇ ತೆಗೆದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


60 ವರ್ಷದ ಜಸ್ಬೀರ್ ಮೃತಪಟ್ಟವರು. ಮದ್ಯ ಸೇವಿಸುವಾಗ ಸ್ನೇಹಿತ ಒಂದು ಪೆಗ್ ಹಂಚಿಕೊಳ್ಳುವಂತೆ ಕೇಳಿಕೊಂಡಿದ್ದ. ಆದರೆ ಜಸ್ಬೀರ್ ನಿರಾಕರಿಸಿದ್ದಕ್ಕೆ ಕೋಪಗೊಂಡ ಸ್ನೇಹಿತ ಹರಿತವಾಗಿ ಆಯುಧ ಬಳಸಿ ಇರಿದಿದ್ದ. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments