Webdunia - Bharat's app for daily news and videos

Install App

ನಾಯಿಗೂ ಬೇಕಂತೆ ಆಧಾರ ಕಾರ್ಡ್ !

Webdunia
ಸೋಮವಾರ, 20 ಏಪ್ರಿಲ್ 2015 (12:48 IST)
ಖಾಸಗಿ ಕಂಪನಿಯ ಕಂಪ್ಯೂಟರ್ ಆಪರೇಟರ್ ಒಬ್ಬರು ತಾನು ಸಾಕಿದ್ದ ನಾಯಿಗೆ ಆಧಾರ್ ಕಾರ್ಡ್  ಮಾಡಿಸಲು ಮುಂದಾಗಿ ಸಿಕ್ಕಿಬಿದ್ದಿದ್ದಾರೆ. 

ಘಾಜಿಪುರ್ ಜಿಲ್ಲೆಯ ರಾಜಪುರ ಗ್ರಾಮದಲ್ಲಿ ಮಾರ್ಚ್ ಮೊದಲ ವಾರ ಆಯೋಜಿಸಲಾಗಿದ್ದ ಆಧಾರ್ ಕಾರ್ಡ್ ನೋಂದಣಿ ಶಿಬಿರದಲ್ಲಿ ತನ್ನ ನಾಯಿಯ ಭಾವಚಿತ್ರವನ್ನು ಅಪ್ಲೋಡ್ ಮಾಡಿದ ಮನೀಶ್ ಕುಮಾರ್ ನಕಲಿ ವಿವರಗಳನ್ನು ಭರ್ತಿ ಮಾಡಿದ್ದ. 
 
ಅದೀಗ ಮೇಲಾಧಿಕಾರಿಗಳ ಗಮನಕ್ಕೆ ಬಂದಿದ್ದು ಕಾರ್ಡ್‌ನ್ನು ವಜಾ ಮಾಡಲಾಗಿದ್ದು ಮನೀಶ್ ಕುಮಾರ್ ಮೇಲೆ  ಕೇಸ್ ದಾಖಲಾಗಿದೆ. 
 
ರಾಷ್ಟ್ರೀಯ ದಿನಪತ್ರಿಕೆಯೊಂದರಲ್ಲಿ ಬಂದಿರುವ ವರದಿಗಳ ಪ್ರಕಾರ  ಕಂಪ್ಯೂಟರ್ ಆಪರೇಟರ್ ವಿರುದ್ಧ ಐಪಿಸಿ ವಿಭಾಗ 479ರ ಪ್ರಕಾರ ಪ್ರಕರಣವನ್ನು ದಾಖಲಿಸಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments