Webdunia - Bharat's app for daily news and videos

Install App

ಸಾಲಮನ್ನಾಗೆ ಒತ್ತಾಯಿಸಿ ಆದಿತ್ಯನಾಥ್ ತವರಲ್ಲೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

Webdunia
ಭಾನುವಾರ, 26 ಮಾರ್ಚ್ 2017 (15:25 IST)
ಸಾಲಮನ್ನಾಗೆ ಒತ್ತಾಯಿಸಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗೋರಖ್ ಪುರದ ಗೋರಖ್ ನಾಥ್ ದೇಗುಲದ ಸಮೀಪ ನಡೆದಿದೆ. ಸದ್ಯ, ಸಿಎಂ ಯೋಗಿ ಆದಿತ್ಯನಾಥ್ 2 ದಿನಗಳ ಗೋರಖ್ ಪುರದ ಪ್ರವಾಸದಲ್ಲಿದ್ದು, ಸಿಎಂ ವಾಸ್ತವ್ಯ ಹೂಡುವ ದೇಗುಲದ ಬಳಿಯೇ ಆತ್ಮಹತ್ಯೆಗೆ ಯತ್ನಿದ್ದಾನೆ.

ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನ ಸ್ಥಳೀಯರು ಪಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬಳಿಕ ವ್ಯಕ್ತಿಯನ್ನ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿದೆ. ತನ್ನ ವೈದ್ಯಕೀಯ ಚಿಕಿತ್ಸೆಗೆ ಈ ವ್ಯಕ್ತಿ ಬಹಳಷ್ಟು ಸಾಲ ಮಾಡಿಕೊಂಡಿದ್ದ ಬಿಜೆಪಿ ಸರ್ಕಾರದಲ್ಲಿ ತನ್ನ ಸಾಲಮನ್ನಾದ ಘೋಷಣೆ ಹೊರಬೀಳುವ ವಿಶ್ವಾಸದಲ್ಲಿದ್ದ ಎನ್ನಲಾಗಿದೆ.

ಸದ್ಯ, ಉತ್ತರಪ್ರದೇಶದಲ್ಲಿ ಬಿಜೆಪಿ ಸರ್ಕಾರ ಬಂದರೆ ಮೊದಲ ಕ್ಯಾಬಿನೆಟ್ ಸಭೆಯಲ್ಲೇ ಸಾಲಮನ್ನಾ ಮಾಡುವ ಭರವಸೆಯನ್ನ ಪ್ರಧಾನಿ ಮೋದಿ ನೀಡಿದ್ದರು. ಆದರೆ, ಈ ನಿರ್ಧಾರ ಕೈಗೊಳ್ಳುವಲ್ಲಿ ಆದಿತ್ಯನಾಥ್ ಸರ್ಕಾರ ವಿಫಲವಾಗಿದ್ದು, ಜನರಿಂದ ಟೀಕೆಗಳು ಕೇಳಿಬರುತ್ತಿವೆ ಎನ್ನಲಾಗಿದೆ.




ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments