Webdunia - Bharat's app for daily news and videos

Install App

ಸಾಲಮನ್ನಾಗೆ ಒತ್ತಾಯಿಸಿ ಆದಿತ್ಯನಾಥ್ ತವರಲ್ಲೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

Webdunia
ಭಾನುವಾರ, 26 ಮಾರ್ಚ್ 2017 (15:25 IST)
ಸಾಲಮನ್ನಾಗೆ ಒತ್ತಾಯಿಸಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗೋರಖ್ ಪುರದ ಗೋರಖ್ ನಾಥ್ ದೇಗುಲದ ಸಮೀಪ ನಡೆದಿದೆ. ಸದ್ಯ, ಸಿಎಂ ಯೋಗಿ ಆದಿತ್ಯನಾಥ್ 2 ದಿನಗಳ ಗೋರಖ್ ಪುರದ ಪ್ರವಾಸದಲ್ಲಿದ್ದು, ಸಿಎಂ ವಾಸ್ತವ್ಯ ಹೂಡುವ ದೇಗುಲದ ಬಳಿಯೇ ಆತ್ಮಹತ್ಯೆಗೆ ಯತ್ನಿದ್ದಾನೆ.

ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನ ಸ್ಥಳೀಯರು ಪಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬಳಿಕ ವ್ಯಕ್ತಿಯನ್ನ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿದೆ. ತನ್ನ ವೈದ್ಯಕೀಯ ಚಿಕಿತ್ಸೆಗೆ ಈ ವ್ಯಕ್ತಿ ಬಹಳಷ್ಟು ಸಾಲ ಮಾಡಿಕೊಂಡಿದ್ದ ಬಿಜೆಪಿ ಸರ್ಕಾರದಲ್ಲಿ ತನ್ನ ಸಾಲಮನ್ನಾದ ಘೋಷಣೆ ಹೊರಬೀಳುವ ವಿಶ್ವಾಸದಲ್ಲಿದ್ದ ಎನ್ನಲಾಗಿದೆ.

ಸದ್ಯ, ಉತ್ತರಪ್ರದೇಶದಲ್ಲಿ ಬಿಜೆಪಿ ಸರ್ಕಾರ ಬಂದರೆ ಮೊದಲ ಕ್ಯಾಬಿನೆಟ್ ಸಭೆಯಲ್ಲೇ ಸಾಲಮನ್ನಾ ಮಾಡುವ ಭರವಸೆಯನ್ನ ಪ್ರಧಾನಿ ಮೋದಿ ನೀಡಿದ್ದರು. ಆದರೆ, ಈ ನಿರ್ಧಾರ ಕೈಗೊಳ್ಳುವಲ್ಲಿ ಆದಿತ್ಯನಾಥ್ ಸರ್ಕಾರ ವಿಫಲವಾಗಿದ್ದು, ಜನರಿಂದ ಟೀಕೆಗಳು ಕೇಳಿಬರುತ್ತಿವೆ ಎನ್ನಲಾಗಿದೆ.




ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲ್ವೆ ಹಳಿ ಬಳಿ ಶಾಲಾ ವ್ಯಾನ್ ಅಪಘಾತ: ಇಬ್ಬರು ಮಕ್ಕಳು ಸೇರಿ ಮೂವರು ಸಾವು, ಹಲವರಿಗೆ ಗಾಯ

ಅಮೆರಿಕಾದಲ್ಲಿ ಕಾರು ಅಪಘಾತದಲ್ಲಿ ಬಲಿಯಾದ ಹೈದರಾಬಾದ್ ಕುಟುಂಬ

ಅನ್ನರಾಮಯ್ಯ ಎಂದು ಕೊಚ್ಚಿಕೊಳ್ಳುವವರು ಬಾಕಿ ದುಡ್ಡು ಕೊಟ್ಟಿಲ್ಲ ಯಾಕೆ: ಬಿವೈ ವಿಜಯೇಂದ್ರ

ಕರ್ನಾಟಕಕ್ಕೆ ಯಾವಾಗ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ, ಇಲ್ಲಿದೆ ಉತ್ತರ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments