ಸಾಲಮನ್ನಾಗೆ ಒತ್ತಾಯಿಸಿ ಆದಿತ್ಯನಾಥ್ ತವರಲ್ಲೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

Webdunia
ಭಾನುವಾರ, 26 ಮಾರ್ಚ್ 2017 (15:25 IST)
ಸಾಲಮನ್ನಾಗೆ ಒತ್ತಾಯಿಸಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗೋರಖ್ ಪುರದ ಗೋರಖ್ ನಾಥ್ ದೇಗುಲದ ಸಮೀಪ ನಡೆದಿದೆ. ಸದ್ಯ, ಸಿಎಂ ಯೋಗಿ ಆದಿತ್ಯನಾಥ್ 2 ದಿನಗಳ ಗೋರಖ್ ಪುರದ ಪ್ರವಾಸದಲ್ಲಿದ್ದು, ಸಿಎಂ ವಾಸ್ತವ್ಯ ಹೂಡುವ ದೇಗುಲದ ಬಳಿಯೇ ಆತ್ಮಹತ್ಯೆಗೆ ಯತ್ನಿದ್ದಾನೆ.

ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನ ಸ್ಥಳೀಯರು ಪಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬಳಿಕ ವ್ಯಕ್ತಿಯನ್ನ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿದೆ. ತನ್ನ ವೈದ್ಯಕೀಯ ಚಿಕಿತ್ಸೆಗೆ ಈ ವ್ಯಕ್ತಿ ಬಹಳಷ್ಟು ಸಾಲ ಮಾಡಿಕೊಂಡಿದ್ದ ಬಿಜೆಪಿ ಸರ್ಕಾರದಲ್ಲಿ ತನ್ನ ಸಾಲಮನ್ನಾದ ಘೋಷಣೆ ಹೊರಬೀಳುವ ವಿಶ್ವಾಸದಲ್ಲಿದ್ದ ಎನ್ನಲಾಗಿದೆ.

ಸದ್ಯ, ಉತ್ತರಪ್ರದೇಶದಲ್ಲಿ ಬಿಜೆಪಿ ಸರ್ಕಾರ ಬಂದರೆ ಮೊದಲ ಕ್ಯಾಬಿನೆಟ್ ಸಭೆಯಲ್ಲೇ ಸಾಲಮನ್ನಾ ಮಾಡುವ ಭರವಸೆಯನ್ನ ಪ್ರಧಾನಿ ಮೋದಿ ನೀಡಿದ್ದರು. ಆದರೆ, ಈ ನಿರ್ಧಾರ ಕೈಗೊಳ್ಳುವಲ್ಲಿ ಆದಿತ್ಯನಾಥ್ ಸರ್ಕಾರ ವಿಫಲವಾಗಿದ್ದು, ಜನರಿಂದ ಟೀಕೆಗಳು ಕೇಳಿಬರುತ್ತಿವೆ ಎನ್ನಲಾಗಿದೆ.




ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಹಣ ನಡುವೆ ಎರಡು ತಿಂಗಳು ಕೊಡದಿರುವುದಕ್ಕೆ ಕಾರಣವೇನು: ಸರ್ಕಾರಕ್ಕೆ ಬಿಜೆಪಿ ಸದನದಲ್ಲಿ ಲೆಫ್ಟ್ ರೈಟ್

ಸೋನಿಯಾ ಗಾಂಧಿ ಕುಟುಂಬದ ಜೊತೆ ನಾವಿದ್ದೇವೆ: ಬೀದಿಗಿಳಿದು ಹೋರಾಟ ಮಾಡಿದ ಸಿದ್ದರಾಮಯ್ಯ ಮತ್ತು ಕೈ ನಾಯಕರು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಡಾ ಸಿನ್ ಮಂಜುನಾಥ್ ಯಾವಾಗಲೂ ಹೇಳುವ ಆರು ಔಷಧಿಗಳು ಇವು

ಮುಂದಿನ ಸುದ್ದಿ
Show comments