Webdunia - Bharat's app for daily news and videos

Install App

ಮಂಡ್ಯದಲ್ಲಿ ರೈತ ಆತ್ಮಹತ್ಯೆ

Webdunia
ಬುಧವಾರ, 15 ಮಾರ್ಚ್ 2017 (20:17 IST)
ಮಂಡ್ಯದ ಟಿ. ಮಲ್ಲಿಗೆರೆ ಗ್ರಾಮದಲ್ಲಿ ಪ್ರಕಾಶ್ ಎಂಬ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೈತ ಪ್ರಕಾಶ್ ತನ್ನಲ್ಲಿದ್ದ ಒಂದು ಎಕರೆ ಜಮೀನಿನಲ್ಲಿ ಬೆಳೆಗಾಗಿ ಖಾಸಗಿ ಮತ್ತು ಸರ್ಕಾರಿ ಬ್ಯಾಂಕ್`ಗಳಲ್ಲಿ 5 ಲಕ್ಷ ರೂಪಾಯಿ ಸಾಲ ಮಾಡಿದ್ದನೆಂದು ತಿಳಿದುಬಂದಿದೆ.

ಇತ್ತೀಚೆಗೆ ಹೊಲದಲ್ಲಿ ಬೋರ್ ವೆಲ್ ಕೊರೆಸಿದ್ದ ರೈತ ನೀರು ಬಾರದೆ ಹತಾಶೆಗೊಂಡಿದ್ದ. ಇವತ್ತು ಬಜೆಟ್`ನಲ್ಲಿ ಸಾಲಮನ್ನಾ ಘೋಷಣೆಯಾಗುವ ನಿರೀಕ್ಷೆಯಲ್ಲಿದ್ದ ಎನ್ನಲಾಗಿದೆ. ಮಂಡ್ಯದ ಮಿಮ್ಸ್ ಆಸ್ಪತ್ರೆಗೆಯಲ್ಲಿ ಪ್ರಕಾಶ್ ಶವದ ಮರಣೋತ್ತರ ಪರೀಕ್ಷೆ ನಡೆಯಲಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments