Webdunia - Bharat's app for daily news and videos

Install App

ಮದ್ಯಪಾನ ನಿಷೇಧದ ನಂತ್ರ ಅಪರಾಧ ಪ್ರಮಾಣದಲ್ಲಿ ಇಳಿಕೆ: ನಿತೀಶ್ ಕುಮಾರ್

Webdunia
ಬುಧವಾರ, 25 ಮೇ 2016 (12:04 IST)
ಬಿಹಾರ್ ರಾಜ್ಯದಲ್ಲಿ ಜಂಗಲ್ ರಾಜ್ ಮರಳಿದೆ ಎನ್ನುವ ವಿಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ನಿತೀಶ್ ಕುಮಾರ್, ರಾಜ್ಯದಲ್ಲಿ ಮಂಗಲ್ ರಾಜ್ ಇದೆ ಎಂದು ಹೇಳಿದ್ದಾರೆ.  
 
ವಿಪಕ್ಷಗಳು ರಾಜ್ಯದಲ್ಲಿ ಜಂಗಲ್ ರಾಜ್ ಇದೆ ಎಂದು ಆರೋಪಿಸುತ್ತಿವೆ. ಆದರೆ, ಬಿಹಾರ್‌ನಲ್ಲಿ ಮಂಗಲ್ ರಾಜ್ ಇದೆ, ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಅಪರಾಧಿಗಳು ಯಾರೇ ಆಗಿರಲಿ ಅವರ ವಿರುದ್ಧ ಕಠಿಣ ಕ್ರಮ ಖಚಿತ ಎಂದು ಸ್ಪಷ್ಟಪಡಿಸಿದರು.
 
ರಾಜ್ಯದಲ್ಲಿ ಅಪರಾಧ ಸಂಖ್ಯೆಗಳಲ್ಲಿ ಹೆಚ್ಚಳವಾಗುತ್ತಿವೆ ಎನ್ನುವ ಆರೋಪಗಳನ್ನು ತಳ್ಳಿಹಾಕಿದ ಅವರು ರಾಜ್ಯದಲ್ಲಿ ಮದ್ಯಪಾನ ನಿಷೇಧ ಹೇರಿದ ನಂತರ ಅಪರಾಧ ಚಟುವಟಿಕೆಗಳಲ್ಲಿ ಹೆಚ್ಚಳವಾಗಿದೆ ಎಂದರು.
 
ಮದ್ಯಪಾನ ನಿಷೇಧ ಜಾರಿಯ ನಂತರ ದರೋಡೆ, ಹಪ್ತಾ ವಸೂಲಿ, ಕಳ್ಳತನ, ಹತ್ಯೆ ಪ್ರಕರಣಗಳಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದಾರೆ. 


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಬಾಲಕಿ ಮೇಲೆ ಅತ್ಯಾಚಾರ: 20ವರ್ಷ ಜೈಲು

ಮೊದಲ ಹಂತದಲ್ಲೇ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ: ಮಧು ಬಂಗಾರಪ್ಪ

ಏರ್‌ ಇಂಡಿಯಾ ವಿಮಾನ ಅಪಘಾತ: ಕೊನೆಗೂ ಪ್ರಾಥಮಿಕ ವರದಿ ಸಿದ್ದ, 2 ಪುಟಗಳ ವರದಿ ಸಲ್ಲಿಕೆ

ಹುಬ್ಬಳ್ಳಿ- ಧಾರವಾಡದ 65 ಪೊಲೀಸ್ ಅಧಿಕಾರಿಗಳಿಗೆ ಬೊಜ್ಜು ಕರಗಿಸುವ ಟ್ರೈನಿಂಗ್,4ರಿಂದ 11ಕೆಜಿ ಇಳಿಕೆ

ಗೋಣಿಕೊಪ್ಪಲು: ಕಾಡಾನೆ ದಾಳಿಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು, ಸೈಕಲ್‌ನಲ್ಲಿದ್ದವ ಪಾರಾಗಿದ್ದೆ ಪವಾಡ

ಮುಂದಿನ ಸುದ್ದಿ
Show comments