Webdunia - Bharat's app for daily news and videos

Install App

ಬಿಹಾರದಲ್ಲಿ ಇದೇ ಮೊದಲು ಮಂಗಳಮುಖಿ ಸಬ್‌ ಇನ್ಸ್‌ಸ್ಪೆಕ್ಟರ್ ಆಗಿ ಆಯ್ಕೆ

Sampriya
ಗುರುವಾರ, 11 ಜುಲೈ 2024 (15:12 IST)
Photo Courtesy X
ಪಾಟ್ನಾ: ಬಿಹಾರಲ್ಲಿ ಮೊದಲ ಬಾರಿ ಮಂಗಳಮುಖಿಯೊಬ್ಬರು ಪೊಲೀಸ್ ಇನ್‌ಸ್ಪೆಕ್ಟರ್ ಆಗಿ ಆಯ್ಕೆಯಾಗಿದ್ದಾರೆ.  ಮಾನ್ವಿ ಮಧು ಕಶ್ಯಪ್ ಅವರು ಪೊಲೀಸ್ ಇನ್ಸ್‌ಸ್ಪೆಕ್ಟರ್ ಆಗಿ ಆಯ್ಕೆಯಾದ ಮಂಗಳಮುಖಿ.

ಎಎನ್‌ಐ ಜೊತೆ ಮಾತನಾಡಿದ ಮಾನ್ವಿ ಮಧು ಕಶ್ಯಪ್ ಅವರು, "ನಾನು ಇಂದು ಇಲ್ಲಿಗೆ ತಲುಪಲು ಸಹಾಯ ಮಾಡಿದ ಮುಖ್ಯಮಂತ್ರಿ ನಿತೀಶ್ ಕುಮಾರ್, ರೆಹಮಾನ್ ಸರ್, ಗರಿಮಾ ಮೇಡಮ್ ಮತ್ತು ಇತರ ಎಲ್ಲ ಜನರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನಾನು ಜೀವನದಲ್ಲಿ ಸಾಕಷ್ಟು ಹೋರಾಟ ಮಾಡಿದ್ದೇನೆ. ಮಂಗಳಮುಖಿಯಾಗಿ ಈ ಸ್ಥಾನಕ್ಕೆ ಬರುವುದು ತುಂಬಾನೇ ಕಷ್ಟ. ಅಂತಿಮವಾಗಿ ನಾನು ಜೀವನದ ಈ ಹಂತಕ್ಕೆ ಬಂದು ನಿಂತಿದ್ದೇನೆ.

ಇನ್ನೂ ನಾನು ಮಂಗಳಮುಖಿಯೆಂದು ಕೆಲ ಕಂಪೆನಿಗಳಲ್ಲಿ ನನಗೆ ಉದ್ಯೋಗ ನೀಡಲಿಲ್ಲ. ನಾನು ಕೆಲಸಕ್ಕೆ ಸೇರಿದರೆ  ಆ ಪರಿಸಹ ಹಾಳಾಗುತ್ತದೆ ಎಂದು ನನಗೆ ಕೆಲಸಕೊಡಲು ಕಂಪೆನಿಗಳು ಹಿಂದೇಟು ಹಾಕಿದ್ದವು.

"ನನ್ನ ಕುಟುಂಬ ನನಗೆ ತುಂಬಾ ಬೆಂಬಲ ನೀಡಿದೆ. ನನ್ನ ಪೋಷಕರು, ಸಹೋದರರು ಮತ್ತು ಸಹೋದರಿಯರು ಕಷ್ಟದ ದಿನಗಳಲ್ಲಿ ನನ್ನೊಂದಿಗೆ ಇದ್ದರು. ನಾನು ಇಲ್ಲಿ ಕುಳಿತುಕೊಳ್ಳಲು ಅವರೇ ಕಾರಣ." ಇದಲ್ಲದೆ, "ರೆಹಮಾನ್ ಸರ್, ನನಗೆ ಈ ಸಂಸ್ಥೆಗೆ ಪ್ರವೇಶ ಪಡೆಯಲು ಸಹಾಯ ಮಾಡಿದ ರೆಹಮಾನ್ ಇಂದು ಇತಿಹಾಸವನ್ನು ನಿರ್ಮಿಸಿದ್ದಾರೆ. ಅವರು ಶಿಕ್ಷಕರೇ ದೊಡ್ಡ ಕೊಡುಗೆ ಎಂದು ಅವರು ಸಾಬೀತುಪಡಿಸಿದ್ದಾರೆ. ಈ ತರಬೇತಿ ಅವಧಿಯಲ್ಲಿ ನನ್ನ ಎಲ್ಲಾ ಗೆಲುವುಗಳಿಗೆ ನಾನು ಅವರಿಗೆ ಋಣಿಯಾಗಿದ್ದೇನೆ" ಎಂದು ಅವರು ಹೇಳಿದರು. ಕುಟುಂಬ ಬೆಂಬಲವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments