Webdunia - Bharat's app for daily news and videos

Install App

ಮಣಿಪುರ ಹಿಂಸಾಚಾರ : ಮತ್ತೆ ಮೂವರ ಸಾವು

Webdunia
ಸೋಮವಾರ, 3 ಜುಲೈ 2023 (09:44 IST)
ಇಂಫಾಲ : ಜನಾಂಗೀಯ ಸಂಘರ್ಷ ಪೀಡಿತ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ವರದಿಯಾಗಿದ್ದು, ಘಟನೆಯಲ್ಲಿ ಭಾನುವಾರ ಮೂವರು ಸಾವನ್ನಪ್ಪಿದ್ದಾರೆ.
 
ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಖೋಯ್ಜುಮಂತಬಿ ಗ್ರಾಮದಲ್ಲಿ ಹಿಂಸಾಚಾರ ವರದಿಯಾಗಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮೂವರು ಕೂಡಾ ಗ್ರಾಮದಲ್ಲಿ ಸ್ವಯಂಸೇವಕರಾಗಿದ್ದು, ತಾತ್ಕಾಲಿಕ ಬಂಕರ್ ಪ್ರದೇಶವನ್ನು ಕಾಪಾಡುತ್ತಿದ್ದರು ಎನ್ನಲಾಗಿದೆ. ಅಪರಿಚಿತ ದುಷ್ಕರ್ಮಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಶನಿವಾರ ರಾತ್ರಿ ನಡೆದಿರುವ ಗುಂಡಿನ ದಾಳಿಯಲ್ಲಿ ಐವರು ಗಾಯಗೊಂಡಿದ್ದಾರೆ. ಅವರ ಪೈಕಿ ಗಾಯಗೊಂಡಿರುವ ದಂಪತಿಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಇಂಫಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments