Webdunia - Bharat's app for daily news and videos

Install App

ಮಣಿಪುರ ಶೀಘ್ರದಲ್ಲೇ ಶಾಂತಿಯ ಬೆಳಕನ್ನು ಕಾಣಲಿದೆ : ನರೇಂದ್ರ ಮೋದಿ

Webdunia
ಶುಕ್ರವಾರ, 11 ಆಗಸ್ಟ್ 2023 (07:52 IST)
ನವದೆಹಲಿ : ಮಣಿಪುರ ಶೀಘ್ರದಲ್ಲೇ ಮತ್ತೊಮ್ಮೆ ಶಾಂತಿಯ ಬೆಳಕನ್ನು ಕಾಣಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

ಲೋಕಸಭೆಯಲ್ಲಿ ಗುರುವಾರ ತಮ್ಮ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಭಾಷಣ ಮಾಡುವಾಗ, ಸಂಘರ್ಷ ಪೀಡಿತ ಮಣಿಪುರದ ಜನತೆಗೆ ರಾಜ್ಯದಲ್ಲಿ ಶಾಂತಿ ಸ್ಥಾಪನೆಯ ಭರವಸೆ ನೀಡಿದ್ದಾರೆ.

ದೇಶ ಮತ್ತು ಸಂಸತ್ತು ನಿಮ್ಮೊಂದಿಗಿದೆ ಎಂದು ಮಣಿಪುರದ ತಾಯಂದಿರು ಮತ್ತು ಸಹೋದರಿಯರಿಗೆ ನಾನು ಹೇಳಲು ಬಯಸುತ್ತೇನೆ. ಮಣಿಪುರವನ್ನು ಅಭಿವೃದ್ಧಿಪಡಿಸಲು ನಾವು ಕೆಲಸ ಮಾಡುತ್ತೇವೆ ಎಂದು ನಾನು ಮಣಿಪುರದ ಜನರಿಗೆ ಭರವಸೆ ನೀಡಲು ಬಯಸುತ್ತೇನೆ ಎಂದಿದ್ದಾರೆ. 

ಮಣಿಪುರದಲ್ಲಿ ಹಿಂಸೆ ಶುರುವಾಗಿದೆ. ಬಹಳಷ್ಟು ಜನರು ತಮ್ಮವರನ್ನು ಕಳೆದುಕೊಂಡಿದ್ದಾರೆ. ಮಹಿಳೆಯರ ಜೊತೆಗೆ ಕೆಟ್ಟದಾಗಿ ನಡೆದುಕೊಳ್ಳಲಾಗಿದೆ. ತಪ್ಪಿತಸ್ಥರನ್ನು ಶಿಕ್ಷಿಸುವ ಕೆಲಸ ಸರ್ಕಾರ ಮಾಡಲಿದೆ. ಮಾತುಕತೆ ನಡೆಯುತ್ತಿದೆ, ಶಾಂತಿ ಮರುಕಳಿಸಲಿದೆ. ಮಣಿಪುರ ಜನರಲ್ಲೂ ಮನವಿ ಮಾಡುತ್ತೇನೆ. ದೇಶ ನಿಮ್ಮ ಜೊತೆಗೆ ಇದೆ. ಸದನ ನಿಮ್ಮ ಜೊತೆಗಿದೆ. ಎಲ್ಲರೂ ಸೇರಿ ಸಮಸ್ಯೆಗೆ ಪರಿಹಾರ ಕಂಡುಕೊಕೊಳ್ಳೋಣ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

RCB Victory Parade: ಕಾಲ್ತುಳಿತದಲ್ಲಿ ಮೂವರು ಫ್ಯಾನ್ಸ್ ಸಾವು, ಹಲವು ಮಂದಿಗೆ ಗಾಯ

ಮುಂದಿನ ಸುದ್ದಿ
Show comments