Webdunia - Bharat's app for daily news and videos

Install App

ಮನೀಶ್‌ ಸಿಸೊಡಿಯಾ ಅರೆಸ್ಟ್‌ ಆಗಲಿದ್ದಾರೆ: ಅರವಿಂದ್‌ ಕೇಜ್ರಿವಾಲ್‌ ಬಾಂಬ್!‌

Webdunia
ಗುರುವಾರ, 2 ಜೂನ್ 2022 (14:46 IST)
ಭ್ರಷ್ಟಾಚಾರ ಪ್ರಕರಣದಲ್ಲಿ ಸಚಿವ ಮನೀಶ್‌ ಸಿಸೊಡಿಯಾ ಅವರನ್ನು ಬಂಧಿಸಲು ಕೇಂದ್ರ ಸರಕಾರ ಸಂಚು ರೂಪಿಸಿದೆ ಎಂದು ದೆಹಲಿ ಸಿಎಂ ಹಾಗೂ ಆಮ್‌ ಆದ್ಮಿ ಪಕ್ಷದ ವರಿಷ್ಠ ಅರವಿಂದ್‌ ಕೇಜ್ರಿವಾಲ್‌ ಬಾಂಬ್‌ ಹಾಕಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೇ ಸಚಿವ ಸತ್ಯೇಂದ್ರ ಜೈನ್‌ ಅವರನ್ನು ಬಂಧಿಸಿದ್ದ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಅಧೀನದಲ್ಲಿರುವ ತನಿಖಾ ಸಂಸ್ಥೆಗಳು ಮುಂದೆ ಮನೀಶ್‌ ಸಿಸೊಡಿಯಾ ಅವರನ್ನು ಬಂಧಿಸಲಿದೆ ಎಂದು ಅವರು ಹೇಳಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಬಂದ ನಂಬಲಾರ್ಹ ಮೂಲಗಳ ಪ್ರಕಾರ ಕೇಂದ್ರ ಸರಕಾರ ಎಲ್ಲಾ ತನಿಖಾ ಸಂಸ್ಥೆಗಳು ಮನೀಶ್‌ ಸಿಸೊಡಿಯಾ ಅವರನ್ನು ಬಂಧಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಲು ಸೂಚಿಸಿದೆ ಎಂದರು.
ಒಬ್ಬೊಬ್ಬರನ್ನೇ ಬಂಧಿಸುವ ಬದಲು ಪಕ್ಷದ ಎಲ್ಲರನ್ನೂ ಒಮ್ಮೆಲೆ ಬಂಧಿಸಿ. ನಾವು ಆಮೇಲೆ ಹೊರಗೆ ಬಂದೇ ಬರುತ್ತೇವೆ. ನಮಗೆ ರಾಜಕೀಯ ಮಾಡಲು ಬರುವುದಿಲ್ಲ. ನಾವು ಕೆಲಸ ಮಾತ್ರ ಮಾಡುತ್ತೇವೆ ಎಂದು ಕೇಜ್ರಿವಾಲ್‌ ಸವಾಲು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments