Webdunia - Bharat's app for daily news and videos

Install App

ಪ್ರಧಾನಿ ಮೋದಿಯನ್ನು ‘ನೀಚ’ ಎಂದ ಮಣಿಶಂಕರ್ ಅಯ್ಯರ್ ಗೆ ಕಾಂಗ್ರೆಸ್ ಗೇಟ್ ಪಾಸ್

Webdunia
ಶುಕ್ರವಾರ, 8 ಡಿಸೆಂಬರ್ 2017 (08:14 IST)
ನವದೆಹಲಿ: ಪ್ರಧಾನಿ ಮೋದಿಯನ್ನು ಟೀಕಿಸುವ ಭರದಲ್ಲಿ ಸಭ್ಯತೆ ಮೀರಿದ ಪದ ಬಳಕೆ ಮಾಡಿದ ಮಣಿಶಂಕರ್ ಅಯ್ಯರ್ ಗೆ ಕಾಂಗ್ರೆಸ್ ಪಕ್ಷ ಶೋಕಾಸ್ ನೋಟಿಸ್ ನೀಡಿರುವುದಲ್ಲದೆ, ಪಕ್ಷದಿಂದ ಅಮಾನತು ಮಾಡಿದೆ.
 

ಮೋದಿ ವಿರುದ್ಧ ಟೀಕೆ ಮಾಡುವಾಗ ಕಾಂಗ್ರೆಸ್ ಹಿರಿಯ ನಾಯಕ ಅಯ್ಯರ್ ಮೋದಿ ನೀಚ ಮತ್ತು ಅಷ್ಟೇ ಕೆಟ್ಟವರು ಎಂದು ವಾಗ್ದಾಳಿ ನಡೆಸಿದ್ದರು. ಅಯ್ಯರ್ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಸ್ವತಃ ರಾಹುಲ್ ಗಾಂದಿ ಅಯ್ಯರ್ ಬಹಿರಂಗವಾಗಿ ಟ್ವಿಟರ್ ಮೂಲಕ ಮೋದಿ ಕ್ಷಮೆ ಕೋರುವಂತೆ ಆಗ್ರಹಿಸಿದ್ದರು.

ಅಷ್ಟೇ ಅಲ್ಲದೆ, ಇದೀಗ ಕಾಂಗ್ರೆಸ್ ಪಕ್ಷ ಅವರನ್ನು ಅಮಾನತು ಮಾಡಿದ್ದು, ಇಂತಹ ಹೇಳಿಕೆ ನೀಡಿರುವುದರ ಹಿಂದಿನ ಉದ್ದೇಶವೇನೆಂದು ಕಾರಣ ಕೇಳಿ ನೀಡಿ ನೋಟಿಸ್ ಜಾರಿ ಮಾಡಿದೆ. ಈ ಮೂಲಕ ಹಿರಿಯ ನಾಯಕನ ವಿರುದ್ಧ ಕಾಂಗ್ರೆಸ್ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments