ಪ್ರಧಾನಿ ಮೋದಿಯನ್ನು ‘ನೀಚ’ ಎಂದ ಮಣಿಶಂಕರ್ ಅಯ್ಯರ್ ಗೆ ಕಾಂಗ್ರೆಸ್ ಗೇಟ್ ಪಾಸ್

Webdunia
ಶುಕ್ರವಾರ, 8 ಡಿಸೆಂಬರ್ 2017 (08:14 IST)
ನವದೆಹಲಿ: ಪ್ರಧಾನಿ ಮೋದಿಯನ್ನು ಟೀಕಿಸುವ ಭರದಲ್ಲಿ ಸಭ್ಯತೆ ಮೀರಿದ ಪದ ಬಳಕೆ ಮಾಡಿದ ಮಣಿಶಂಕರ್ ಅಯ್ಯರ್ ಗೆ ಕಾಂಗ್ರೆಸ್ ಪಕ್ಷ ಶೋಕಾಸ್ ನೋಟಿಸ್ ನೀಡಿರುವುದಲ್ಲದೆ, ಪಕ್ಷದಿಂದ ಅಮಾನತು ಮಾಡಿದೆ.
 

ಮೋದಿ ವಿರುದ್ಧ ಟೀಕೆ ಮಾಡುವಾಗ ಕಾಂಗ್ರೆಸ್ ಹಿರಿಯ ನಾಯಕ ಅಯ್ಯರ್ ಮೋದಿ ನೀಚ ಮತ್ತು ಅಷ್ಟೇ ಕೆಟ್ಟವರು ಎಂದು ವಾಗ್ದಾಳಿ ನಡೆಸಿದ್ದರು. ಅಯ್ಯರ್ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಸ್ವತಃ ರಾಹುಲ್ ಗಾಂದಿ ಅಯ್ಯರ್ ಬಹಿರಂಗವಾಗಿ ಟ್ವಿಟರ್ ಮೂಲಕ ಮೋದಿ ಕ್ಷಮೆ ಕೋರುವಂತೆ ಆಗ್ರಹಿಸಿದ್ದರು.

ಅಷ್ಟೇ ಅಲ್ಲದೆ, ಇದೀಗ ಕಾಂಗ್ರೆಸ್ ಪಕ್ಷ ಅವರನ್ನು ಅಮಾನತು ಮಾಡಿದ್ದು, ಇಂತಹ ಹೇಳಿಕೆ ನೀಡಿರುವುದರ ಹಿಂದಿನ ಉದ್ದೇಶವೇನೆಂದು ಕಾರಣ ಕೇಳಿ ನೀಡಿ ನೋಟಿಸ್ ಜಾರಿ ಮಾಡಿದೆ. ಈ ಮೂಲಕ ಹಿರಿಯ ನಾಯಕನ ವಿರುದ್ಧ ಕಾಂಗ್ರೆಸ್ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments