Webdunia - Bharat's app for daily news and videos

Install App

ಪ್ರತಿಯೊಂದು ಹನಿ ನೀರನ್ನು ಸಂರಕ್ಷಿಸಲು ಪ್ರತಿಜ್ಞೆ ಮಾಡೋಣ: ಪ್ರಧಾನಿ ನರೇಂದ್ರ ಮೋದಿ

Webdunia
ಭಾನುವಾರ, 22 ಮೇ 2016 (13:22 IST)
'ನಾವು ಪ್ರತಿಯೊಂದು ಹನಿ ನೀರನ್ನು ಸಂರಕ್ಷಿಸಲು ಪ್ರತಿಜ್ಞೆ ಮಾಡೋಣ' ಎಂದು ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ನೀರು ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 

ಈ ವೇಳೆ ಜನರನ್ನು ಉದ್ದೇಶಿಸಿ ಮಾತನಾಡಿರುವ ನರೇಂದ್ರ ಮೋದಿ, ನೀರಿನ ಪ್ರತಿ ಹನಿಯನ್ನು ರಕ್ಷಣೆ ಮಾಡಬೇಕು.. ಅಲ್ಲದೇ ಅರಣ್ಯ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಅಭಿಪ್ರಾಯಪಟ್ಟರು.
 
ನಿಮ್ಮೊಂದಿಗೆ ಮಾತನಾಡಲು ನನಗೆ ಚೈತನ್ಯವನ್ನುಂಟು ಮಾಡುತ್ತದೆ. ಪರಿಸರ ಕುರಿತು ನಮ್ಮ ನಿರ್ಲಕ್ಷ ಉಷ್ಣತೆ ಏರಲು ಸಹಾಯಕಾರಿಯಾದಿದೆ.

ಆದ್ದರಿಂದ ನೀರನ್ನು ಹಾಗೂ ಅರಣ್ಯವನ್ನು ರಕ್ಷಿಸಬೇಕು ಎಂದು ತಿಳಿಸಿದರು.. ಜೂನ್ 8 ಜಾಗತಿಕ ಪರಿಸರ ದಿನವಾಗಿದ್ದು, ಈ ಹಿನ್ನೆಲೆ ನಾವೆಲ್ಲರೂ ಅರಣ್ಯ ಹಾಗೂ ನೀರನ್ನು ಉಳಿಸಲು ಎಚ್ಚರಗೊಳ್ಳಬೇಕಾಗಿದೆ ಎಂದು ದೇಶದ ಜನತೆಗೆ ಕರೆ ನೀಡಿದ್ದಾರೆ. 
 
ಇನ್ನೂ ಬರಪೀಡಿತ ರಾಜ್ಯಗಳ ಬಗ್ಗೆ ಮಾತನಾಡಿರುವ ಮೋದಿ, ಬರಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳನ್ನು ಭೇಟಿಯಾಗುವ ಅವಕಾಶ ದೊರತಿದೆ. ನಾನು ಪ್ರತಿಯೊಬ್ಬ ಮುಖ್ಯಮಂತ್ರಿಯನ್ನು ವೈಯಕ್ತಿಕವಾಗಿ ಭೇಟಿಯಾಗಲು ನಿರ್ಧರಿಸಿದ್ದೇನೆ ಎಂದು ಮೋದಿ ಇದೇ ವೇಳೆ ಹೇಳಿದ್ದಾರೆ.

ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ ಮತ್ತು ತಾಜಾ ಅಪ್‌ಡೇಟ್ಸ್ ಪಡೆಯುತ್ತಾ ಇರಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments