Webdunia - Bharat's app for daily news and videos

Install App

ಹರ್ಯಾಣ ಸಿಎಂ ಆಗಿ ಮನೋಹರ ಲಾಲ್ ಖಟ್ಟರ್ ಇಂದು ಪ್ರಮಾಣ ವಚನ

Webdunia
ಭಾನುವಾರ, 27 ಅಕ್ಟೋಬರ್ 2019 (09:06 IST)
ನವದೆಹಲಿ: ಹರ್ಯಾಣದ ಮುಖ್ಯಮಂತ್ರಿಯಾಗಿ ಮನೋಹರ ಲಾಲ್ ಖಟ್ಟರ್ ಮತ್ತೊಮ್ಮೆ ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ಮಧ್ಯಾಹ್ನ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.


40 ಸೀಟು ಗೆದ್ದಿದ್ದ ಬಿಜೆಪಿ ಬಹುಮತಕ್ಕೆ 6 ಸ್ಥಾನಗಳ ಕೊರತೆ ಎದುರಿಸುತ್ತು. ಹೀಗಾಗಿ ಜೆಜೆಪಿ ಜತೆಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸುತ್ತಿದೆ. ಸತತ ಮತ್ತೊಂದು ಅವಧಿಗೆ ಖಟ್ಟರ್ ಸಿಎಂ ಆಗುತ್ತಿದ್ದಾರೆ.

ಖಟ್ಟರ್ ಜತೆಗೆ ಜೆಜೆಪಿಯ ದುಷ್ಯಂತ್ ಚೌಟಾಲ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈಗಾಗಲೇ ಇಬ್ಬರೂ ನಾಯಕರು ರಾಜಭವನಕ್ಕೆ ತೆರಳಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments