Webdunia - Bharat's app for daily news and videos

Install App

60 ದಿನ ಸುಮ್ಮನಿದ್ದು ಈಗ ತನಿಖೆಗೆ ಆದೇಶಿಸಿದ್ದೇಕೆ..? ಪನ್ನೀರ್ ಸೆಲ್ವಂ ಮುಂದಿವೆ ಸಾಲು ಸಾಲು ಪ್ರಶ್ನೆಗಳು

Webdunia
ಬುಧವಾರ, 8 ಫೆಬ್ರವರಿ 2017 (11:16 IST)
ಜಯಲಲಿತಾ ಸಾವಿನ ಕುರಿತಂತೆ ತನಿಖೆ ನಡೆಸುವುದಾಗಿ ತಮಿಳುನಾಡು ಹಂಗಾಮಿ ಸಿಎಂ ಓ ಪನ್ನೀರ್ ಸೆಲ್ವಂ ಘೋಷಿಸಿದ್ದಾರೆ.ವಿಧಾನಸಭೆಯಲ್ಲಿ ನನ್ನ ಸಾಮರ್ಥ್ಯ ತೋರಿಸುವುದಾಗಿಯೂ ಪನ್ನೀರ್ ಸೆಲ್ವಂ ಘೊಷಿಸಿದ್ದಾರೆ. ಆದರೆ, ಪನ್ನೀರ್  ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಈ ಘೋಷಣೆ ಮಾಡಿದಿದ್ದರೆ ಹೆಚ್ಚು ತೂಕಬರುತ್ತಿತ್ತು. ಆದರೆ, ಈಗ ಅಧಿಕಾರ ಕಳೆದುಕೊಳ್ಳುವ ಸಂದರ್ಭದಲ್ಲಿ ಸೆಲ್ವಂ ಈ ರೀತಿ ಹೇಳುತ್ತಿರುವುದು ಜಯಲಲಿತಾ ಹೆಸರನ್ನ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರಾ ಎಂಬ ಅನುಮಾನ ಮೂಡಿದೆ.
ಪನ್ನೀರ್ ಸೆಲ್ವಂ ಮುಂದೆ ಸಾಲು ಸಾಲು ಪ್ರಶ್ನೆಗಳು
 1.ಜಯಲಲಿತಾ ನಿಧನದ ದಿನವೇ ಅಧಿಕಾರ ವಹಿಸಿಕೊಂಡ ಪನ್ನೀರ್ ಸೆಲ್ವಂ 60 ದಿನಗಳಿಂದ ಜಯಾ ಸಾವಿನ ತನಿಖೆಗೆ ಘೋಷಿಸಲಿಲ್ಲವೇಕೆ..?

2. ತನಿಖೆಗೆ ಆದೇಶ ಮಾಡುವಲ್ಲಿ ಇಷ್ಟು ದಿನ ವಿಳಂಬ ಮಾಡಿದ್ದೇಕೆ..?
·
3. ಜಯಲಲಿತಾ ಸಾವಿನ ಕುರಿತು ಪನ್ನೀರ್ ಸೆಲ್ವಂ ಅನುಮಾನವಿತ್ತೇ..?
·
4. ಮದ್ರಾಸ್ ಹೈಕೋರ್ಟ್ ಮರುಮರಣೋತ್ತರ ಪರೀಕ್ಷೆ ಕುರಿತು ಸ್ಪಷ್ಟನೆ ಕೇಳಿದಾಗ ತನಿಖೆ ನಡೆಸುವುದಾಗಿ                         ಹೇಳಲಿಲ್ಲವೇಕೆ?

 5. ಹಂಗಾಮಿ ಮುಖ್ಯಮಂತ್ರಿಯಾಗಿರುವ ಪನ್ನೀರ್ ಈಗ ತನಿಖೆಗೆ ಆದೇಶ ಮಾಡಿರುವುದು ಕಾನೂನಾತ್ಮಕವಾಗಿ ಮನ್ನಣೆ ಪಡೆಯುತ್ತದೆಯೇ..?
·
6. ಜಯಲಲಿತಾ ಹಸರನ್ನ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರಾ..?
·        
7. ಜಯಲಲಿತಾ ಸಾವಿನ ಬಗ್ಗೆ ಜನರಲ್ಲಿ ಸಂಶಯ ಮೂಡಿಸುವ ಯತ್ನವೇ..? 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments