Webdunia - Bharat's app for daily news and videos

Install App

60 ದಿನ ಸುಮ್ಮನಿದ್ದು ಈಗ ತನಿಖೆಗೆ ಆದೇಶಿಸಿದ್ದೇಕೆ..? ಪನ್ನೀರ್ ಸೆಲ್ವಂ ಮುಂದಿವೆ ಸಾಲು ಸಾಲು ಪ್ರಶ್ನೆಗಳು

Webdunia
ಬುಧವಾರ, 8 ಫೆಬ್ರವರಿ 2017 (11:16 IST)
ಜಯಲಲಿತಾ ಸಾವಿನ ಕುರಿತಂತೆ ತನಿಖೆ ನಡೆಸುವುದಾಗಿ ತಮಿಳುನಾಡು ಹಂಗಾಮಿ ಸಿಎಂ ಓ ಪನ್ನೀರ್ ಸೆಲ್ವಂ ಘೋಷಿಸಿದ್ದಾರೆ.ವಿಧಾನಸಭೆಯಲ್ಲಿ ನನ್ನ ಸಾಮರ್ಥ್ಯ ತೋರಿಸುವುದಾಗಿಯೂ ಪನ್ನೀರ್ ಸೆಲ್ವಂ ಘೊಷಿಸಿದ್ದಾರೆ. ಆದರೆ, ಪನ್ನೀರ್  ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಈ ಘೋಷಣೆ ಮಾಡಿದಿದ್ದರೆ ಹೆಚ್ಚು ತೂಕಬರುತ್ತಿತ್ತು. ಆದರೆ, ಈಗ ಅಧಿಕಾರ ಕಳೆದುಕೊಳ್ಳುವ ಸಂದರ್ಭದಲ್ಲಿ ಸೆಲ್ವಂ ಈ ರೀತಿ ಹೇಳುತ್ತಿರುವುದು ಜಯಲಲಿತಾ ಹೆಸರನ್ನ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರಾ ಎಂಬ ಅನುಮಾನ ಮೂಡಿದೆ.
ಪನ್ನೀರ್ ಸೆಲ್ವಂ ಮುಂದೆ ಸಾಲು ಸಾಲು ಪ್ರಶ್ನೆಗಳು
 1.ಜಯಲಲಿತಾ ನಿಧನದ ದಿನವೇ ಅಧಿಕಾರ ವಹಿಸಿಕೊಂಡ ಪನ್ನೀರ್ ಸೆಲ್ವಂ 60 ದಿನಗಳಿಂದ ಜಯಾ ಸಾವಿನ ತನಿಖೆಗೆ ಘೋಷಿಸಲಿಲ್ಲವೇಕೆ..?

2. ತನಿಖೆಗೆ ಆದೇಶ ಮಾಡುವಲ್ಲಿ ಇಷ್ಟು ದಿನ ವಿಳಂಬ ಮಾಡಿದ್ದೇಕೆ..?
·
3. ಜಯಲಲಿತಾ ಸಾವಿನ ಕುರಿತು ಪನ್ನೀರ್ ಸೆಲ್ವಂ ಅನುಮಾನವಿತ್ತೇ..?
·
4. ಮದ್ರಾಸ್ ಹೈಕೋರ್ಟ್ ಮರುಮರಣೋತ್ತರ ಪರೀಕ್ಷೆ ಕುರಿತು ಸ್ಪಷ್ಟನೆ ಕೇಳಿದಾಗ ತನಿಖೆ ನಡೆಸುವುದಾಗಿ                         ಹೇಳಲಿಲ್ಲವೇಕೆ?

 5. ಹಂಗಾಮಿ ಮುಖ್ಯಮಂತ್ರಿಯಾಗಿರುವ ಪನ್ನೀರ್ ಈಗ ತನಿಖೆಗೆ ಆದೇಶ ಮಾಡಿರುವುದು ಕಾನೂನಾತ್ಮಕವಾಗಿ ಮನ್ನಣೆ ಪಡೆಯುತ್ತದೆಯೇ..?
·
6. ಜಯಲಲಿತಾ ಹಸರನ್ನ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರಾ..?
·        
7. ಜಯಲಲಿತಾ ಸಾವಿನ ಬಗ್ಗೆ ಜನರಲ್ಲಿ ಸಂಶಯ ಮೂಡಿಸುವ ಯತ್ನವೇ..? 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

ಮುಂದಿನ ಸುದ್ದಿ
Show comments