Webdunia - Bharat's app for daily news and videos

Install App

300ಕ್ಕೂ ಅಧಿಕ ನಕ್ಸಲರಿಂದ ಗುಂಡಿನ ದಾಳಿ: 24 ಸಿಆರ್ಪಿಎಫ್ ಸಿಬ್ಬಂದಿ ಹುತಾತ್ಮ

Webdunia
ಸೋಮವಾರ, 24 ಏಪ್ರಿಲ್ 2017 (18:42 IST)
ಸಿಆರ್`ಪಿಎಫ್ ಯೋಧರ ಮೇಲೆ ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ 24 ಸಿಆರ್`ಪಿಎಫ್ ಯೋಧರು ಹುತಾತ್ಮರಾದ ಘಟನೆ ಛತ್ತೀಸ್ ಗಢದ ಸುಖ್ಮಾ ಜಿಲ್ಲೆಯಲ್ಲಿ ನಡೆದಿದೆ. ಇನ್ನೂ, 6 ಯೋಧರು ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.

ಬಸ್ತಾರ್ ವಲಯದ ನಕ್ಸಲ್ ಚಟುವಟಿಕೆ ಇರುವ ಬುರ್ಕಾಪಾಲ್-ಚಿಂತಾಗುಫಾ ನಡುವಿನ ರಸ್ತೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ನಕ್ಸಲರಿಂದ ಸಿಆರ್`ಪಿಎಫ್ ಪಡೆ ಮೇಲೆ ದಾಳಿ ನಡೆದಿದೆ. 7 ಅಧಿಕಾರಿಗಳು ನಾಪತ್ತೆಯಾಗಿದ್ದು, ನಕಸಲರು ಅಪಹರಿಸಿರುವ ಶಂಕೆ ವ್ಯಕ್ತವಾಗಿದೆ.

ಮಧ್ಯಾಹ್ನ 12.30 ಸುಮಾರಿಗೆ ಈ ಘಟನೆ ನಡೆದಿದ್ದು, ಗಾಯಗೊಂಡ ಯೋಧರನ್ನ ಹೆಲಿಕಾಪ್ಟರ್ ಮೂಲಕ ರಾಯ್ ಪುರ್, ಜಗದಲ್ಪುರ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಘಟನೆಯನ್ನ ತೀವ್ರವಾಗಿ ಖಂಡಿಸಿರುವ ಸಿಎಂ ರಮಣ್ ಸಿಂಗ್ ಉನ್ನತಾಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ. ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಹಂಸರಾಜ್ ಅಹೀರ್ ಸಹ ರಾಯಪುರಕ್ಕೆ ತೆರಳಿದ್ದಾರೆ.

 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments