Webdunia - Bharat's app for daily news and videos

Install App

300ಕ್ಕೂ ಅಧಿಕ ನಕ್ಸಲರಿಂದ ಗುಂಡಿನ ದಾಳಿ: 24 ಸಿಆರ್ಪಿಎಫ್ ಸಿಬ್ಬಂದಿ ಹುತಾತ್ಮ

Webdunia
ಸೋಮವಾರ, 24 ಏಪ್ರಿಲ್ 2017 (18:42 IST)
ಸಿಆರ್`ಪಿಎಫ್ ಯೋಧರ ಮೇಲೆ ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ 24 ಸಿಆರ್`ಪಿಎಫ್ ಯೋಧರು ಹುತಾತ್ಮರಾದ ಘಟನೆ ಛತ್ತೀಸ್ ಗಢದ ಸುಖ್ಮಾ ಜಿಲ್ಲೆಯಲ್ಲಿ ನಡೆದಿದೆ. ಇನ್ನೂ, 6 ಯೋಧರು ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.

ಬಸ್ತಾರ್ ವಲಯದ ನಕ್ಸಲ್ ಚಟುವಟಿಕೆ ಇರುವ ಬುರ್ಕಾಪಾಲ್-ಚಿಂತಾಗುಫಾ ನಡುವಿನ ರಸ್ತೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ನಕ್ಸಲರಿಂದ ಸಿಆರ್`ಪಿಎಫ್ ಪಡೆ ಮೇಲೆ ದಾಳಿ ನಡೆದಿದೆ. 7 ಅಧಿಕಾರಿಗಳು ನಾಪತ್ತೆಯಾಗಿದ್ದು, ನಕಸಲರು ಅಪಹರಿಸಿರುವ ಶಂಕೆ ವ್ಯಕ್ತವಾಗಿದೆ.

ಮಧ್ಯಾಹ್ನ 12.30 ಸುಮಾರಿಗೆ ಈ ಘಟನೆ ನಡೆದಿದ್ದು, ಗಾಯಗೊಂಡ ಯೋಧರನ್ನ ಹೆಲಿಕಾಪ್ಟರ್ ಮೂಲಕ ರಾಯ್ ಪುರ್, ಜಗದಲ್ಪುರ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಘಟನೆಯನ್ನ ತೀವ್ರವಾಗಿ ಖಂಡಿಸಿರುವ ಸಿಎಂ ರಮಣ್ ಸಿಂಗ್ ಉನ್ನತಾಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ. ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಹಂಸರಾಜ್ ಅಹೀರ್ ಸಹ ರಾಯಪುರಕ್ಕೆ ತೆರಳಿದ್ದಾರೆ.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments