Webdunia - Bharat's app for daily news and videos

Install App

ಫೋಟೋಗ್ರಾಫರ್ ಇಲ್ಲ ಎಂದು ಮದುವೆ ಕ್ಯಾನ್ಸಲ್ !

Webdunia
ಸೋಮವಾರ, 30 ಮೇ 2022 (14:37 IST)
ಲಕ್ನೋ : ಮದುವೆ ವೇಳೆ ಫೋಟೋಗ್ರಾಫರ್ ಇಲ್ಲ ಎಂಬ ಕಾರಣಕ್ಕೆ ಉತ್ತರ ಪ್ರದೇಶದ ವಧು ಒಬ್ಬಳು ವರನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ.

ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ತಮ್ಮ ಮದುವೆ ವೇಳೆ ಸುಂದರವಾದ ಫೋಟೋಗಳನ್ನು ಹಿಡಿಸಿಕೊಳ್ಳಬೇಕು ಎಂಬ ಆಸೆ ಇರುತ್ತದೆ. ತಮ್ಮ ಆಪ್ತರು, ನೆಂಟರಿಷ್ಟರ ಜೊತೆ ಫೋಟೋಗಳನ್ನು ಕ್ಲಿಕ್ಕಿಸಿಕೊಂಡು ಆ ದಿನವನ್ನು ತಮ್ಮ ಜೀವನ ಪೂರ್ತಿ ಸಿಹಿ ನೆನಪುಗಳಾಗಿ ಉಳಿಸಿಕೊಳ್ಳಲು ಬಯಸುತ್ತಾರೆ.

ಆದರೆ ಮದುವೆ ವೇಳೆ ಛಾಯಾಗ್ರಾಹಕನನ್ನು ಕರೆದುಕೊಂಡು ಹೋಗಲು ಮರೆತಿದ್ದರಿಂದ ವರನನ್ನು ಮದುವೆಯಾಗಲು ವಧು ನಿರಾಕರಿಸಿದ್ದಾಳೆ. 

ಕಾನ್ಪುರ ದೇಹತ್ನ ಮಂಗಲ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ವಾಸಿಸುವ ರೈತರೊಬ್ಬರು ತಮ್ಮ ಮಗಳ ವಿವಾಹವನ್ನು ಭೋಗ್ನಿಪುರದಲ್ಲಿ ವಾಸಿಸುವ ವ್ಯಕ್ತಿ ಒಬ್ಬರೊಂದಿಗೆ ನಿಗದಿಪಡಿಸಿದ್ದರು.

ಮದುವೆಗಾಗಿ ಎಲ್ಲಾ ಸಕಲ ಸಿದ್ಧತೆ ನಡೆಸಿ ವೇದಿಕೆಯನ್ನು ಸುಂದರವಾಗಿ ಅಲಂಕರಿಸಲಾಗಿತ್ತು. ಆದರೆ ಈ ಸುಂದರದ ಕ್ಷಣವನ್ನು ಸೆರೆಹಿಡಿಯಲು ಛಾಯಾಗ್ರಹಕನೇ ಇಲ್ಲವೆಂದು ತಿಳಿದ ವಧು ಮದುವೆಯನ್ನು ನಿರಾಕರಿಸಿ ವೇದಿಕೆಯಿಂದ ಮನೆಗೆ ಹಿಂದಿರುಗಿದ್ದಾಳೆ.

ಈ ವೇಳೆ ಹಲವಾರು ಮಂದಿ ವಧುವಿನ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ ಇಂದು ನಮ್ಮ ಮದುವೆಯ ಬಗ್ಗೆಯೇ ಕಾಳಜಿ ವಹಿಸದ ವ್ಯಕ್ತಿ ಮುಂದೆ ನನ್ನನ್ನು ಹೇಗೆ ನೋಡಿಕೊಳ್ಳುತ್ತಾನೆ ಎಂದು ಪ್ರಶ್ನಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments