Webdunia - Bharat's app for daily news and videos

Install App

ವಧು ವ್ಯಾಟ್ಸಪ್ ನಲ್ಲೇ ಕಾಲ ಕಳೆಯುತ್ತಾಳೆಂದು ಮದುವೆಯನ್ನೇ ರದ್ದುಪಡಿಸಿದರು!

Webdunia
ಭಾನುವಾರ, 9 ಸೆಪ್ಟಂಬರ್ 2018 (10:17 IST)
ಲಕ್ನೋ: ಇದು ವ್ಯಾಟ್ಸಪ್ ಕಾಲ. ಆದರೆ ಇದೇ ಚಾಳಿ ಇದೀಗ ಯುವತಿಯೊಬ್ಬಳಿಗೆ ವಿವಾಹವೇ ಮುರಿದು ಬೀಳುವಂತೆ ಮಾಡಿದೆ.

ಉತ್ತರ ಪ್ರದೇಶದ ಅಮ್ರೋಹ ಜಿಲ್ಲೆಯಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. ವಧು ಹೆಚ್ಚಾಗಿ ವ್ಯಾಟ್ಸಪ್ ನಲ್ಲೇ ಕಾಲ ಕಳೆಯುತ್ತಾಳೆಂದು ವರನ ಕಡೆಯವರು ಮದುವೆಯನ್ನೇ ರದ್ದುಗೊಳಿಸಿದ್ದಾರೆ.

ಆದರೆ ವಧುವಿನ ಕುಟುಂಬ ಇದನ್ನು ನಿರಾಕರಿಸಿದ್ದು, ಅವರಿಗೆ ಕೇಳಿದಷ್ಟು ವರದಕ್ಷಿಣೆ ಕೊಡಲಿಲ್ಲವೆಂಬ ಕಾರಣಕ್ಕೆ ವ್ಯಾಟ್ಸಪ್ ನೆಪ ಹೇಳಿ ಮದುವೆ ರದ್ದುಗೊಳಿಸಿದ್ದಾರೆಂದು ಆರೋಪಿಸಿದೆ.  ವರನ ಕಡೆಯವರು 65 ಲಕ್ಷ ರೂ. ವರದಕ್ಷಿಣೆ ಕೇಳಿದ್ದರು ಎಂದು ವಧು ಕುಟುಂಬ ಆಪಾದಿಸಿದೆ. ಅದೇನೇ ಇರಲಿ ಇದೀಗ ಮದುವೆಯಂತೂ ರದ್ದಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments