Webdunia - Bharat's app for daily news and videos

Install App

ವಧು ವ್ಯಾಟ್ಸಪ್ ನಲ್ಲೇ ಕಾಲ ಕಳೆಯುತ್ತಾಳೆಂದು ಮದುವೆಯನ್ನೇ ರದ್ದುಪಡಿಸಿದರು!

Webdunia
ಭಾನುವಾರ, 9 ಸೆಪ್ಟಂಬರ್ 2018 (10:17 IST)
ಲಕ್ನೋ: ಇದು ವ್ಯಾಟ್ಸಪ್ ಕಾಲ. ಆದರೆ ಇದೇ ಚಾಳಿ ಇದೀಗ ಯುವತಿಯೊಬ್ಬಳಿಗೆ ವಿವಾಹವೇ ಮುರಿದು ಬೀಳುವಂತೆ ಮಾಡಿದೆ.

ಉತ್ತರ ಪ್ರದೇಶದ ಅಮ್ರೋಹ ಜಿಲ್ಲೆಯಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. ವಧು ಹೆಚ್ಚಾಗಿ ವ್ಯಾಟ್ಸಪ್ ನಲ್ಲೇ ಕಾಲ ಕಳೆಯುತ್ತಾಳೆಂದು ವರನ ಕಡೆಯವರು ಮದುವೆಯನ್ನೇ ರದ್ದುಗೊಳಿಸಿದ್ದಾರೆ.

ಆದರೆ ವಧುವಿನ ಕುಟುಂಬ ಇದನ್ನು ನಿರಾಕರಿಸಿದ್ದು, ಅವರಿಗೆ ಕೇಳಿದಷ್ಟು ವರದಕ್ಷಿಣೆ ಕೊಡಲಿಲ್ಲವೆಂಬ ಕಾರಣಕ್ಕೆ ವ್ಯಾಟ್ಸಪ್ ನೆಪ ಹೇಳಿ ಮದುವೆ ರದ್ದುಗೊಳಿಸಿದ್ದಾರೆಂದು ಆರೋಪಿಸಿದೆ.  ವರನ ಕಡೆಯವರು 65 ಲಕ್ಷ ರೂ. ವರದಕ್ಷಿಣೆ ಕೇಳಿದ್ದರು ಎಂದು ವಧು ಕುಟುಂಬ ಆಪಾದಿಸಿದೆ. ಅದೇನೇ ಇರಲಿ ಇದೀಗ ಮದುವೆಯಂತೂ ರದ್ದಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಾಸನ ಟ್ರಕ್ ದುರಂತದ ಇನ್ನೊಂದು ವಿಡಿಯೋ ಇಲ್ಲಿದೆ

ಮನೆ ಬಾಡಿಗೆ ಕೊಡ್ತಿಲ್ಲ ಎಂದ ಸಮೀರ್ ಎಂಡಿ: ನಿಮ್ ಜೊತೆ ನಾವಿದ್ದೇವೆ ಬ್ರದರ್ ಎಂದ ವೀಕ್ಷಕರು

ಹಾಸನದಲ್ಲಿ ಟ್ರಕ್ ದುರಂತಕ್ಕೆ ಕುಮಾರಸ್ವಾಮಿ ಮನಸ್ಸು ವಿಲ ವಿಲ: ಓಡೋಡಿ ಬಂದ ನಿಖಿಲ್ ಕುಮಾರ್

ಹಾಸನ ಟ್ರಕ್ ದುರಂತಕ್ಕೀಡಾದವರಿಗೆ ಸಿಎಂ ಸಿದ್ದರಾಮಯ್ಯ ಪರಿಹಾರ

ಮುಂದಿನ ಸುದ್ದಿ
Show comments