Webdunia - Bharat's app for daily news and videos

Install App

ಸಹಾಯ ಧನಕ್ಕಾಗಿ ವಿವಾಹ: ನಂತ್ರ ಆತ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 14 ಡಿಸೆಂಬರ್ 2023 (08:47 IST)
ಅಂತರ್ಜಾತಿ ವಿವಾಹವಾದರೆ ಸರಕಾರದಿಂದ 3 ಲಕ್ಷ ರೂಪಾಯಿಗಳು ದೊರೆಯುತ್ತವೆ ಎನ್ನುವ ನಂಬಿಕೆಯಿಂದ ವಿಧವೆಯನ್ನು ವಿವಾಹವಾಗಿದ್ದ ಯುವಕನೊಬ್ಬ ಸಹಾಯ ಧನ ದೊರೆಯುವುದಿಲ್ಲ ಎಂದು ತಿಳಿದ ಕೂಡಲೇ ಪತ್ನಿಯನ್ನು ಬಿಟ್ಟು ಪರಾರಿಯಾದ ಘಟನೆ ವರದಿಯಾಗಿದೆ.
 
ವಿಧವೆಗೆ ಬಾಳು ಕೊಡುವುದಾಗಿ ನಂಬಿಸಿ ದುಡ್ಡಿಗಾಗಿ ವಿಧವೆಯನ್ನು ಮದುವೆಯಾದ. ಅಂತರ್ಜಾತಿ ಮದುವೆಯಾದರೆ ಸಮಾಜಕಲ್ಯಾಣ ಇಲಾಖೆಯಿಂದ 3 ಲಕ್ಷ ರೂ. ಸಹಾಯಧನ ಬರುತ್ತದೆಂದು ನಂಬಿ  ವಿಧವೆಯನ್ನು ಮದುವೆಯಾಗಿದ್ದ. ಬಳಿಕ ಆ ಇಲಾಖೆಗೆ ಹೋಗಿ ವಿಚಾರಿಸಿದ. ಎಸ್‌ಸಿ ಜಾತಿಯನ್ನು ಮದುವೆಯಾದರೆ ಮಾತ್ರ ಬರುತ್ತದೆಂದು ತಿಳಿದ ಮೇಲೆ ವಿಧವೆಯನ್ನು ಬಿಟ್ಟು ಆ ವ್ಯಕ್ತಿ ಓಡಿಹೋಗಿದ್ದಾನೆ.
 
 ಪಾಟ್ನಾ ಜಿಲ್ಲೆಯ ವಿಧವೆ ಸೋನಂಳನ್ನು ಕದ್ದು ಮದುವೆಯಾಗಿ ಲೈಂಗಿಕವಾಗಿ ಬಳಸಿಕೊಂಡಿದ್ದ. ವ್ಯಕ್ತಿ ಮದುವೆ ಮಾಡಿಕೊಂಡ ಮೇಲೆ  ಸೋನಂಳ ತಾಯಿ ಸೇರಿದಂತೆ ಕುಟುಂಬಸ್ಥರು ಚೆನ್ನಾಗಿ ಬೈಯ್ದು ಹೊಡೆದು, ರಿಜಿಸ್ಟರ್ ಮ್ಯಾರೇಜ್‌ ನೋಂದಣಿ ಮಾಡುವಂತೆ ತಿಳಿಸಿದ್ದರು.
 
ಆದರೆ ತನಗೆ ಸಹಾಯಧನ ಸಿಗುವುದಿಲ್ಲವೆಂದು ತಿಳಿದಮೇಲೆ ವಿಧವೆಯನ್ನು ಬಿಟ್ಟು ಓಡಿಹೋಗಿದ್ದಾನೆ.   ನ್ಯಾಯಕ್ಕಾಗಿ ಡಿಸಿ ಕಚೇರಿ ಎಂದು ಗರ್ಭಿಣಿ ಧರಣಿ ಕುಳಿತಿದ್ದು, ನ್ಯಾಯಕ್ಕಾಗಿ ಮೊರೆ ಹೋಗಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಬಿಎಂ ಹೆಗ್ಡೆ ಪ್ರಕಾರ ತುಂಬಾ ಸುಸ್ತಾದಾಗ ಏನು ಮಾಡಬೇಕು

ನಾಳೆ ಬೆಂಗಳೂರಿನಲ್ಲಿ ಮಾಂಸ ಸಿಗಲ್ಲ

ಮಣ್ಣಿನ ಗಣೇಶನನ್ನೇ ಬಳಸಿ ಎಂದು ಕರೆಕೊಟ್ಟ ಸಿಎಂ ಸಿದ್ದರಾಮಯ್ಯ

ಸುಜಾತ ಭಟ್ ವಿಚಾರಣೆಗೆ ಬಂದ ಟೈಂ ನೋಡಿ ಎಸ್ಐಟಿ ಅಧಿಕಾರಿಗಳೇ ಶಾಕ್

ರಾತ್ರೋ ರಾತ್ರಿ ರಸ್ತೆಗಿಳಿದ ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments