Webdunia - Bharat's app for daily news and videos

Install App

ಸಹಾಯ ಧನಕ್ಕಾಗಿ ವಿವಾಹ: ನಂತ್ರ ಆತ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 14 ಡಿಸೆಂಬರ್ 2023 (08:47 IST)
ಅಂತರ್ಜಾತಿ ವಿವಾಹವಾದರೆ ಸರಕಾರದಿಂದ 3 ಲಕ್ಷ ರೂಪಾಯಿಗಳು ದೊರೆಯುತ್ತವೆ ಎನ್ನುವ ನಂಬಿಕೆಯಿಂದ ವಿಧವೆಯನ್ನು ವಿವಾಹವಾಗಿದ್ದ ಯುವಕನೊಬ್ಬ ಸಹಾಯ ಧನ ದೊರೆಯುವುದಿಲ್ಲ ಎಂದು ತಿಳಿದ ಕೂಡಲೇ ಪತ್ನಿಯನ್ನು ಬಿಟ್ಟು ಪರಾರಿಯಾದ ಘಟನೆ ವರದಿಯಾಗಿದೆ.
 
ವಿಧವೆಗೆ ಬಾಳು ಕೊಡುವುದಾಗಿ ನಂಬಿಸಿ ದುಡ್ಡಿಗಾಗಿ ವಿಧವೆಯನ್ನು ಮದುವೆಯಾದ. ಅಂತರ್ಜಾತಿ ಮದುವೆಯಾದರೆ ಸಮಾಜಕಲ್ಯಾಣ ಇಲಾಖೆಯಿಂದ 3 ಲಕ್ಷ ರೂ. ಸಹಾಯಧನ ಬರುತ್ತದೆಂದು ನಂಬಿ  ವಿಧವೆಯನ್ನು ಮದುವೆಯಾಗಿದ್ದ. ಬಳಿಕ ಆ ಇಲಾಖೆಗೆ ಹೋಗಿ ವಿಚಾರಿಸಿದ. ಎಸ್‌ಸಿ ಜಾತಿಯನ್ನು ಮದುವೆಯಾದರೆ ಮಾತ್ರ ಬರುತ್ತದೆಂದು ತಿಳಿದ ಮೇಲೆ ವಿಧವೆಯನ್ನು ಬಿಟ್ಟು ಆ ವ್ಯಕ್ತಿ ಓಡಿಹೋಗಿದ್ದಾನೆ.
 
 ಪಾಟ್ನಾ ಜಿಲ್ಲೆಯ ವಿಧವೆ ಸೋನಂಳನ್ನು ಕದ್ದು ಮದುವೆಯಾಗಿ ಲೈಂಗಿಕವಾಗಿ ಬಳಸಿಕೊಂಡಿದ್ದ. ವ್ಯಕ್ತಿ ಮದುವೆ ಮಾಡಿಕೊಂಡ ಮೇಲೆ  ಸೋನಂಳ ತಾಯಿ ಸೇರಿದಂತೆ ಕುಟುಂಬಸ್ಥರು ಚೆನ್ನಾಗಿ ಬೈಯ್ದು ಹೊಡೆದು, ರಿಜಿಸ್ಟರ್ ಮ್ಯಾರೇಜ್‌ ನೋಂದಣಿ ಮಾಡುವಂತೆ ತಿಳಿಸಿದ್ದರು.
 
ಆದರೆ ತನಗೆ ಸಹಾಯಧನ ಸಿಗುವುದಿಲ್ಲವೆಂದು ತಿಳಿದಮೇಲೆ ವಿಧವೆಯನ್ನು ಬಿಟ್ಟು ಓಡಿಹೋಗಿದ್ದಾನೆ.   ನ್ಯಾಯಕ್ಕಾಗಿ ಡಿಸಿ ಕಚೇರಿ ಎಂದು ಗರ್ಭಿಣಿ ಧರಣಿ ಕುಳಿತಿದ್ದು, ನ್ಯಾಯಕ್ಕಾಗಿ ಮೊರೆ ಹೋಗಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments