Webdunia - Bharat's app for daily news and videos

Install App

ಮದುವೆಯಾಗಿ ಮತ್ತೊಬ್ಬಳ ತೆಕ್ಕೆಯಲ್ಲಿದ್ದ: ಮುಂದೇನಾಯ್ತು?

Webdunia
ಭಾನುವಾರ, 6 ಡಿಸೆಂಬರ್ 2020 (11:36 IST)
ಆತನಿಗೆ ಮದುವೆಯಾಗಿ ಒಂದು ಮಗುವಿತ್ತು. ಆದರೂ ಬೇರೊಬ್ಬಳ ತೆಕ್ಕೆಯಲ್ಲಿ ಬಿದ್ದು ಸುಖಪಡುತ್ತಿದ್ದನು.

ತನಗೆ ಮದುವೆಯಾಗಿರೋ ವಿಷಯ ಮುಚ್ಚಿಟ್ಟು ಬೇರೊಬ್ಬಳನ್ನು ಮದುವೆಯಾಗುವ ಭರವಸೆ ನೀಡಿ ಮಾನಭಂಗ ಮಾಡಿದ ವ್ಯಕ್ತಿಯ ವಿರುದ್ಧ ಕೇಸ್ ದಾಖಲಾಗಿದೆ.

41 ವರ್ಷದ ಸರಕಾರಿ ಉದ್ಯೋಗಿ ಮಹಿಳೆಯನ್ನು 31 ವರ್ಷದ ಆರೋಪಿ ಸತ್ಯೇಂದ್ರ ಗಿರಿ ಎಂಬಾತ ಮದುವೆಯಾಗೋದಾಗಿ ನಂಬಿಸಿ ಐದಾರು ತಿಂಗಳು ಒಟ್ಟಿಗೆ ಇದ್ದು ಪದೇ ಪದೇ ಮಾನಭಂಗ ನಡೆಸಿದ್ದಾನೆ.

ಕೊನೆಗೆ ಯುವಕನಿಗೆ ಈಗಾಗಲೇ ಬೇರೆ ಮದುವೆಯಾಗಿದೆ ಎಂಬುದನ್ನು ತಿಳಿದ ರಾಯ್ಪುರ ಮೂಲದ ಮಹಿಳೆ ಬನಾರಸ ಮೂಲದ ಯುವಕನ ವಿರುದ್ಧ ಕೇಸ್ ದಾಖಲು ಮಾಡಿದ್ದಾಳೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments