Webdunia - Bharat's app for daily news and videos

Install App

ಭಾರತದ ನೆಲದಲ್ಲಿ ಪಾಕ್ ಧ್ವಜ ಹಾರಿಸಿದ ದೇಶದ್ರೋಹಿ ಮಸ್ರತ್ ಆಲಂ

Webdunia
ಬುಧವಾರ, 15 ಏಪ್ರಿಲ್ 2015 (19:24 IST)
ಇತ್ತೀಚೆಗಷ್ಟೆ ಜೈಲಿನಿಂದ ಬಿಡುಗಡೆಯಾಗಿದ್ದ ಪ್ರತ್ಯೇಕತಾವಾದಿ ನಾಯಕ ಮಸ್ರತ್ ಆಲಂ ಇಂದು ಶ್ರೀನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದಲ್ಲದೇ ಪಾಕಿಸ್ತಾನದ ಧ್ವಜವನ್ನು ಹಾರಿಸಿ ದೋಶದ್ರೋಹಿ ಕೃತ್ಯವನ್ನು ಎಸಗಿದ್ದಾನೆ.

ಶ್ರೀವಗರದಲ್ಲಿ ಪಾಕ್ ಧ್ವಜ ಹಾರಿಸಿರುವ ಮಸ್ರತ್ ಆಲಂ ಕೃತ್ಯಕ್ಕೆ ದೇಶಾದ್ಯಂತ ಹಾಗೂ ಸಾಮಾಜಿಕ ತಾಣಗಳಲ್ಲಿ ಭಾರಿ ಟೀಕೆಗಳು ಕಂಡುಬಂದಿವೆ. ಕೂಡಲೇ ದೇಶದ್ರೋಹಿಯನ್ನು ಬಂಧಿಸಬೇಕು ಎಂದು ದೇಶದ ಜನತೆ ಒತ್ತಾಯಿಸಿದ್ದಾರೆ.

ಕಾಶ್ಮಿರಿ ಯುವಕರಿಗೆ ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಲು ಮತ್ತು ದೇಶ ವಿರೋಧಿ ಲೇಖನಗಳನ್ನು ಬರೆಯುವಂತೆ ಪ್ರಚೋದಿಸಿದ್ದ ಪ್ರತ್ಯೇಕತಾವಾದಿ ನಾಯಕ ಅಲಿ ಶಾ ಗಿಲಾನಿಯ ಉತ್ತರಾಧಿಕಾರಿಯಾದ 47 ವರ್ಷ ವಯಸ್ಸಿನ ಆಲಂ, ಸಾಮಾಜಿಕ ತಾಣಗಳಲ್ಲಿ, ಮಸೀದಿಗಳಲ್ಲಿ ಸಿಡಿ, ವಿಡಿಯೋಗಳ ಮೂಲಕ ತನ್ನ ಅಭಿಪ್ರಾಯಗಳನ್ನು ಮಂಡಿಸುವಲ್ಲಿ ಮುಂದಿದ್ದಾನೆ.

ವಿಜ್ಞಾನ ವಿಭಾಗದಲ್ಲಿ ಪದವಿ ಪಡೆದ ಆಲಂ, ಸುಲಲಿತವಾಗಿ ಇಂಗ್ಲೀಷ್ ಮಾತನಾಡುತ್ತಾನೆ. 1990ರಲ್ಲಿ ಹಿಜ್ಬಲ್ ಉಗ್ರರ ಕಮಾಂಡರ್ ಹುದ್ದೆಯನ್ನು ನಿಭಾಯಿಸುತ್ತಿದ್ದ. 1991ರಲ್ಲಿ ಭದ್ರತಾ ಪಡೆಗಳ ವಶಕ್ಕೆ ಸಿಲುಕಿ ಸುಮಾರು 10 ವರ್ಷಗಳ ಜೈಲು ವಾಸ ಅನುಭವಿಸಿ ಇದೀಗ ಹೊರಬಂದಿದ್ದಾನೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments