Webdunia - Bharat's app for daily news and videos

Install App

ಕೇರಳ ಪ್ರವಾಹ: ಹಿಂದೂ ಕುಟುಂಬಕ್ಕೆ ನೆರವಾದ ಮಸೀದಿ!

Webdunia
ಗುರುವಾರ, 23 ಆಗಸ್ಟ್ 2018 (10:46 IST)
ತಿರುವನಂತರಪುರಂ: ಪ್ರವಾಹ, ಪ್ರಾಕೃತಿಕ ವಿಕೋಪಗಳು ಬಂದರೆ ಮನುಷ್ಯ ಜಾತಿ-ಧರ್ಮ ಮರೆತು ನೆರವಾಗಬೇಕು ಎಂಬುದನ್ನು ಈ ಮಸೀದಿ ಸಾಬೀತುಪಡಿಸಿದೆ.
 

ಕೇರಳದಲ್ಲಿ ಭಾರೀ ಪ್ರವಾಹದಿಂದಾಗಿ ಹಲವಾರು ಕುಟುಂಬಗಳು ಸೂರು ಕಳೆದುಕೊಂಡವು. ಅಂತಹದ್ದೇ ಪ್ರಕರಣವೊಂದರಲ್ಲಿ ಮಲಪ್ಪುರದ ಮಸೀದಿಯೊಂದು ಮಾನವೀಯತೆ ಮೆರೆದಿದೆ.

ಪ್ರವಾಹದ ಹಿನ್ನಲೆಯಲ್ಲಿ ಈ ಮಸೀದಿ ಹಲವಾರು ನೆರೆ ಸಂತ್ರಸ್ತರಿಗೆ ಪರಿಹಾರ ಕಾರ್ಯ ನೀಡುವ ಕೆಲಸದಲ್ಲಿ ತೊಡಗಿಸಿಕೊಂಡಿತ್ತು. ಕೇವಲ ಧರ್ಮದ ಬಗ್ಗೆ ಚಿಂತೆ ಮಾಡದೇ ಈ ಮಸೀದಿ ಸುಮಾರು 17 ಹಿಂದೂ ಧರ್ಮದ ಕುಟುಂಬದವರಿಗೆ ತನ್ನಲ್ಲಿ ಆಶ್ರಯ ಕಲ್ಪಿಸಿ ಮೆಚ್ಚುಗೆಗೆ ಪಾತ್ರವಾಗಿದೆ. ಇಲ್ಲಿ ಸುಮಾರು 26 ಕ್ಕೂ ಹೆಚ್ಚು ಕುಟುಂಬದವರು ಆಶ್ರಯ ಪಡೆದಿದ್ದು, ಹೆಚ್ಚಿನವರು ಹಿಂದೂಗಳು ಎನ್ನುವುದು ವಿಶೇಷ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments