Webdunia - Bharat's app for daily news and videos

Install App

ಕೇರಳ ಪ್ರವಾಹ: ಹಿಂದೂ ಕುಟುಂಬಕ್ಕೆ ನೆರವಾದ ಮಸೀದಿ!

Webdunia
ಗುರುವಾರ, 23 ಆಗಸ್ಟ್ 2018 (10:46 IST)
ತಿರುವನಂತರಪುರಂ: ಪ್ರವಾಹ, ಪ್ರಾಕೃತಿಕ ವಿಕೋಪಗಳು ಬಂದರೆ ಮನುಷ್ಯ ಜಾತಿ-ಧರ್ಮ ಮರೆತು ನೆರವಾಗಬೇಕು ಎಂಬುದನ್ನು ಈ ಮಸೀದಿ ಸಾಬೀತುಪಡಿಸಿದೆ.
 

ಕೇರಳದಲ್ಲಿ ಭಾರೀ ಪ್ರವಾಹದಿಂದಾಗಿ ಹಲವಾರು ಕುಟುಂಬಗಳು ಸೂರು ಕಳೆದುಕೊಂಡವು. ಅಂತಹದ್ದೇ ಪ್ರಕರಣವೊಂದರಲ್ಲಿ ಮಲಪ್ಪುರದ ಮಸೀದಿಯೊಂದು ಮಾನವೀಯತೆ ಮೆರೆದಿದೆ.

ಪ್ರವಾಹದ ಹಿನ್ನಲೆಯಲ್ಲಿ ಈ ಮಸೀದಿ ಹಲವಾರು ನೆರೆ ಸಂತ್ರಸ್ತರಿಗೆ ಪರಿಹಾರ ಕಾರ್ಯ ನೀಡುವ ಕೆಲಸದಲ್ಲಿ ತೊಡಗಿಸಿಕೊಂಡಿತ್ತು. ಕೇವಲ ಧರ್ಮದ ಬಗ್ಗೆ ಚಿಂತೆ ಮಾಡದೇ ಈ ಮಸೀದಿ ಸುಮಾರು 17 ಹಿಂದೂ ಧರ್ಮದ ಕುಟುಂಬದವರಿಗೆ ತನ್ನಲ್ಲಿ ಆಶ್ರಯ ಕಲ್ಪಿಸಿ ಮೆಚ್ಚುಗೆಗೆ ಪಾತ್ರವಾಗಿದೆ. ಇಲ್ಲಿ ಸುಮಾರು 26 ಕ್ಕೂ ಹೆಚ್ಚು ಕುಟುಂಬದವರು ಆಶ್ರಯ ಪಡೆದಿದ್ದು, ಹೆಚ್ಚಿನವರು ಹಿಂದೂಗಳು ಎನ್ನುವುದು ವಿಶೇಷ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

ಮುಂದಿನ ಸುದ್ದಿ
Show comments