Webdunia - Bharat's app for daily news and videos

Install App

ಕೇರಳ ಪ್ರವಾಹ: ಹಿಂದೂ ಕುಟುಂಬಕ್ಕೆ ನೆರವಾದ ಮಸೀದಿ!

Webdunia
ಗುರುವಾರ, 23 ಆಗಸ್ಟ್ 2018 (10:46 IST)
ತಿರುವನಂತರಪುರಂ: ಪ್ರವಾಹ, ಪ್ರಾಕೃತಿಕ ವಿಕೋಪಗಳು ಬಂದರೆ ಮನುಷ್ಯ ಜಾತಿ-ಧರ್ಮ ಮರೆತು ನೆರವಾಗಬೇಕು ಎಂಬುದನ್ನು ಈ ಮಸೀದಿ ಸಾಬೀತುಪಡಿಸಿದೆ.
 

ಕೇರಳದಲ್ಲಿ ಭಾರೀ ಪ್ರವಾಹದಿಂದಾಗಿ ಹಲವಾರು ಕುಟುಂಬಗಳು ಸೂರು ಕಳೆದುಕೊಂಡವು. ಅಂತಹದ್ದೇ ಪ್ರಕರಣವೊಂದರಲ್ಲಿ ಮಲಪ್ಪುರದ ಮಸೀದಿಯೊಂದು ಮಾನವೀಯತೆ ಮೆರೆದಿದೆ.

ಪ್ರವಾಹದ ಹಿನ್ನಲೆಯಲ್ಲಿ ಈ ಮಸೀದಿ ಹಲವಾರು ನೆರೆ ಸಂತ್ರಸ್ತರಿಗೆ ಪರಿಹಾರ ಕಾರ್ಯ ನೀಡುವ ಕೆಲಸದಲ್ಲಿ ತೊಡಗಿಸಿಕೊಂಡಿತ್ತು. ಕೇವಲ ಧರ್ಮದ ಬಗ್ಗೆ ಚಿಂತೆ ಮಾಡದೇ ಈ ಮಸೀದಿ ಸುಮಾರು 17 ಹಿಂದೂ ಧರ್ಮದ ಕುಟುಂಬದವರಿಗೆ ತನ್ನಲ್ಲಿ ಆಶ್ರಯ ಕಲ್ಪಿಸಿ ಮೆಚ್ಚುಗೆಗೆ ಪಾತ್ರವಾಗಿದೆ. ಇಲ್ಲಿ ಸುಮಾರು 26 ಕ್ಕೂ ಹೆಚ್ಚು ಕುಟುಂಬದವರು ಆಶ್ರಯ ಪಡೆದಿದ್ದು, ಹೆಚ್ಚಿನವರು ಹಿಂದೂಗಳು ಎನ್ನುವುದು ವಿಶೇಷ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments