Webdunia - Bharat's app for daily news and videos

Install App

ಉಪಾಧ್ಯಕ್ಷೆ ಮೇಲೆ ಸಾಮೂಹಿಕ ಹಲ್ಲೆ?

Webdunia
ಶುಕ್ರವಾರ, 10 ಜೂನ್ 2022 (13:58 IST)
ಅಗರ್ತಲಾ : ಬಿಜೆಪಿ ಉಪಾಧ್ಯಕ್ಷೆ ಪತಲ್ ಕನ್ಯಾ ಜಮಾತಿಯಾ ಅವರ ಮೇಲೆ ಗುರುವಾರ ಸೆಪಹಿಜಾಲಾ ಜಿಲ್ಲೆಯ ಜಂಪೂಯಿಜಾಲಾದಲ್ಲಿ ಜನರ ಗುಂಪೊಂದು ದಾಳಿ ನಡೆಸಿದೆ.

ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳವಾರ ಗೋಮತಿ ಜಿಲ್ಲೆಯ ತೈಡುವಿನಲ್ಲಿ ಸ್ಥಳೀಯ ಜನರ ಮೇಲೆ ದಬ್ಬಾಳಿಕೆ ನಡೆಸಿದವರಿಗೆ ಸೂಕ್ತ ಉತ್ತರ ನೀಡಲಾಗುವುದು ಎಂದು ತಿಪ್ರಾ ಮೋಥಾ ಅಧ್ಯಕ್ಷ ಪ್ರದ್ಯೋತ್ ಕಿಶೋರ್ ದೆಬ್ಬರ್ಮಾ ಹೇಳಿದ ಕೆಲವೇ ಗಂಟೆಗಳ ನಂತರ ಪತಲ್ ಕನ್ಯಾ ಜಮಾತಿಯಾ ಅವರ ಮೇಲೆ ದಾಳಿ ನಡೆದಿದೆ. 

ಜಂಪೈಜಾಲಾದಲ್ಲಿ ಪತಲ್ ಕನ್ಯಾ ಜಮಾತಿಯಾದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಬುಡಕಟ್ಟು ಕಲ್ಯಾಣ ಸಚಿವ ರಾಮಪಾದ, ಜಮಾತಿಯಾ ಮತ್ತು ಬಿಜೆಪಿ ಸಂಸದ ರೆಬಾಟಿ ತ್ರಿಪುರ ಅವರ ಬೆಂಗಾವಲು ಪಡೆಯನ್ನು ತಡೆದು ದಾಳಿ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments