Webdunia - Bharat's app for daily news and videos

Install App

ಜನ್ಮದಿನದಂದೇ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ!

Webdunia
ಮಂಗಳವಾರ, 1 ಮಾರ್ಚ್ 2022 (10:47 IST)
ಮನೆ ಬಿಟ್ಟು ಬಂದಿದ್ದ ಬಾಲಕಿಯನ್ನು ಪುಸಲಾಯಿಸಿದ ನಾಲ್ವರು ದುಷ್ಕರ್ಮಿಗಳು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು.
 
ತಾಲೂಕಿನ ಹುದುಕುಳ ಗ್ರಾಮದ 9ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ ತನ್ನ ಜನ್ಮದಿನವಾದ ಶುಕ್ರವಾರ ಹೊಸ ಬಟ್ಟೆ ಹಾಗೂ ಚಾಕ್ಲೇಟ್ಸ್ ಕೊಡಿಸಿಲ್ಲವೆಂದು ಪೋಷಕರ ವಿರುದ್ಧ ಮುನಿಸಿಕೊಂಡು ಶಾಲೆಗೂ ಹೋಗದೆ, ಮನೆಯವರಿಗೂ ತಿಳಿಸದೆ ಬಸ್ ಹತ್ತಿ ಬಂಗಾರಪೇಟೆಗೆ ಬಂದಿದ್ದಳು.

ಬಸ್ ನಿಲ್ದಾಣದಲ್ಲಿ ಒಬ್ಬಳೇ ಕುತಿಳಿದ್ದ ವಿದ್ಯಾರ್ಥಿನಿಯನ್ನು ಗಮನಿಸಿದ ನಾಲ್ವರು ದುಷ್ಕರ್ಮಿಗಳು ಆಕೆಯನ್ನು ಪುಸಲಾಯಿಸಿ ಪಾರ್ಕ್ಗೆ ಕರೆದುಕೊಂಡು ಹೋಗಿ ಸಂಜೆವರೆಗೂ ಕಾಲ ಕಳೆದಿದ್ದಾರೆ.

ಬಳಿಕ ಪಟ್ಟಣದಿಂದ ಆಂಧ್ರಗಡಿಗೆ ಅಂಟಿಕೊಂಡಿರುವ ತನಿಮಡಗು ಗ್ರಾಮಕ್ಕೆ ಖಾಸಗಿ ಬಸ್ನಲ್ಲಿ ಕರೆದುಕೊಂಡು ಹೋಗಿದ್ದಾರೆ. ರಾತ್ರಿ ಗಡಿಯಲ್ಲಿರುವ ಬಾರ್ನಲ್ಲಿ ನಾಲ್ವರು ಆರೋಪಗಳು ಕುಡಿದು ಬಳಿಕ ಸುತ್ತಮುತ್ತಲಿರುವ ನಿರ್ಜನ ಪ್ರದೇಶದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಈ ವೇಳೆ ಬಾಲಕಿಯ ಕಿರುಚಾಟ ಕೇಳಿದ ದಾರಿಹೋಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ, ಬಾಲಕಿಯನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಿಕ್ಸ್ ಶೃಂಗಸಭೆ ವೇಳೆ ಪ್ರಧಾನಿ ನರೇಂದ್ರ ಮೋದಿ ಆಯೋಜಿಸಿದ್ದ ಗೌರವ ಭೋಜನಕೂಟಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಗೈರು

ಜಾವಾ ಸಮುದ್ರದಲ್ಲಿ 241 ಪ್ರಯಾಣಿಕರಿದ್ದ ಹಡಗು ಸಂಪರ್ಕ ಕಡಿತ: ಹೆಲಿಕಾಪ್ಟರ್‌ ಮೂಲಕ ಹುಡುಕಾಟ

ಆತ್ಮಹತ್ಯೆ ಮಾಡಿಕೊಳ್ಳಲು ಕಾಲುವೆಗೆ ಹಾರಿದ ಮಹಿಳೆಯನ್ನು ಹೀರೋಗಳಂತೆ ಕಾಪಾಡಿದ ಯುವಕರು, Video

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments