Webdunia - Bharat's app for daily news and videos

Install App

ಸರಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಭಾರೀ ಮೋಸ

Webdunia
ಶನಿವಾರ, 17 ಅಕ್ಟೋಬರ್ 2020 (19:22 IST)
ಸ್ಥಳೀಯ ಪತ್ರಿಕೆಗಳಲ್ಲಿ ಸರಕಾರಿ ಉದ್ಯೋಗದ ಬಗ್ಗೆ ನಕಲಿ ಜಾಹೀರಾತು ನೀಡಿದ ವ್ಯಕ್ತಿಯೊಬ್ಬ ಜನರಿಂದ ಹಣ ಪಡೆದು ವಂಚಿಸಿರುವುದು ಬಯಲಾಗಿದೆ.

ಗುಜರಾತ್‌ನಲ್ಲಿ ಸರಕಾರಿ ಉದ್ಯೋಗದ ಜಾಹೀರಾತು ಹೋಲುವಂತೆ ನಕಲಿ ಉದ್ಯೋಗ ಜಾಹೀರಾತು ನೀಡಿ ಜನರಿಂದ ಶುಲ್ಕವಾಗಿ ಹಣ ಪಡೆದುಕೊಳ್ಳುತ್ತಿದ್ದ ಆರೋಪಿ ಸಂದೀಪ್ ಪಾಂಡ್ಯ ಎಂಬಾತವನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಸೈಬರ್ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧನ ಮಾಡಿದ್ದು, ಸೆಕ್ಷನ್ 406 (ಕ್ರಿಮಿನಲ್ ನಂಬಿಕೆ ಉಲ್ಲಂಘನೆ), 419 ಮತ್ತು 420 (ಮೋಸ), ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಮೇಲೆ ಕೇಸ್ ದಾಖಲು ಮಾಡಿದ್ದಾರೆ.

ಸ್ಥಳೀಯ ಪತ್ರಿಕೆಗಳಲ್ಲಿ ಪ್ರಕಟವಾದ ನಕಲಿ ಜಾಹೀರಾತುಗಳಿಗೆ ಬಲಿಯಾಗದಂತೆ ರಾಜ್ಯ ಸರ್ಕಾರವು ಉದ್ಯೋಗ ಆಕಾಂಕ್ಷಿಗಳಿಗೆ ಎಚ್ಚರಿಕೆ ನೀಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments