Webdunia - Bharat's app for daily news and videos

Install App

ಮುಸ್ಲಿಂ ಸಂಘಟನೆಗಳಿಂದ ಬೃಹತ್ ಸಭೆ

Webdunia
ಬುಧವಾರ, 25 ಮೇ 2022 (08:08 IST)
ಲಕ್ನೋ : ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 26 ರಿಂದ ಮಸೀದಿ ಪರ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಜಾಮಿಯತ್ ಉಲಮಾ-ಇ-ಹಿಂದ್ ಮುಸ್ಲಿಂ ಸಂಘಟನೆಯು ಮೇ 28, 29ರಂದು ಬೃಹತ್ ಸಮಾವೇಶಕ್ಕೆ ಕರೆ ನೀಡಿದೆ.

ಉತ್ತರಪ್ರದೇಶದ ದೇವಬಂದ್ನಲ್ಲಿ ಬೃಹತ್ ಸಭೆ ನಡೆಯಲಿದ್ದು, ಸುಮಾರು 5 ಸಾವಿರ ಮುಸ್ಲಿಂ ಸಂಘಟನೆಗಳು ಭಾಗವಹಿಸಲಿವೆ. ಈ ಸಭೆಯಲ್ಲಿ ಜ್ಞಾನವಾಪಿ, ಮಥುರಾ ಹಾಗೂ ಕುತುಬ್ ಮಿನಾರ್ನಂತಹ ಸ್ಮಾರಕಗಳ ಸುತ್ತಮುತ್ತಲಿನ ಸಮಸ್ಯೆಗಳನ್ನು ಚರ್ಚಿಸಲು ಉದ್ದೇಶಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. 

ಜಮಿಯತ್-ಉಲೇಮಾ-ಇ-ಹಿಂದ್ ಸಂಘಟನೆ ಮುಖ್ಯಸ್ಥ ಮೌಲಾನಾ ಮಹಮೂದ್ ಅಸಾದ್ ಮದನಿ ಅವರು ಈ ಹಿಂದೆ ಜ್ಞಾನವಾಪಿ ಪ್ರಕರಣದಲ್ಲಿ ಮಧ್ಯಪ್ರವೇಶಿಸದಂತೆ ಸಂಘಟನೆಗಳನ್ನು ಒತ್ತಾಯಿಸಿದ್ದರು. ಆದರೆ ಈಗ ಮಂದಿರ ಮಸೀದಿಗಳ ಚರ್ಚೆಯ ವಿರುದ್ಧ ಹಲವು ನಿರ್ಣಯಗಳನ್ನು ಅಂಗೀಕರಿಸುವ ಸಾಧ್ಯತೆಯಿದೆ ಎನ್ನಲಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments