Webdunia - Bharat's app for daily news and videos

Install App

4 ಟಿಎಂಸಿ ಕಾರ್ಯಕರ್ತರ ಸಾವು; ಬಾಂಬ್ ದಾಳಿ ನಡೆಸಿತೇ ಕಾಂಗ್ರೆಸ್?

Webdunia
ಸೋಮವಾರ, 2 ಮೇ 2016 (11:47 IST)
ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರದಲ್ಲಿ ಕನಿಷ್ಠ ನಾಲ್ಕು ಜನ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ. 
 
ಕಾಂಗ್ರೆಸ್ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಈ ಗಲಾಟೆ ನಡೆದಿದ್ದು ಮತ್ತೆ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. 
 
ಕಾಂಗ್ರೆಸ್ ನಾಯಕರು ನಮ್ಮ ಮೇಲೆ ಬಾಂಬ್ ದಾಳಿ ನಡೆಸಿದ್ದು ಪರಿಣಾಮ ನಾಲ್ವರು ಸಾವನ್ನಪ್ಪಿ ಮತ್ತೆ ಮೂವರು ಗಾಯಗೊಂಡಿದ್ದಾರೆ ಎಂದು ಟಿಎಂಸಿ ಕಾರ್ಯಕರ್ತರು ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಕಾಂಗ್ರೆಸ್ ತಳ್ಳಿ ಹಾಕಿದೆ. 
 
ಶನಿವಾರ ಪಶ್ಚಿಮ ಬಂಗಾಳದಲ್ಲಿ ಐದನೆ ಮತ್ತು ಕೊನೆಯ ಹಂತದ ಮತದಾನ ನಡೆದಿದ್ದು 78.25% ಮತದಾನವಾಗಿದೆ. 
 
ಮತದಾನದ ಸಮಯದಲ್ಲಿ ನಡೆದ ಅಕ್ರಮ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ 185 ಜನರನ್ನು ಬಂಧಿಸಲಾಗಿತ್ತು. ಘಟನೆಯಲ್ಲಿ 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.  
 
ಮೇ 19 ರಂದು ಪಶ್ಚಿ ಬಂಗಾಳ ವಿಧಾನಸಭಾ ಚುನಾವಣೆ ನಡೆಯಲಿದೆ. 


ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments