Webdunia - Bharat's app for daily news and videos

Install App

ಮೂತ್ರ ವಿಸರ್ಜನೆಗೆಂದು ರೈಲ್ವೆ ನಿಲ್ದಾಣದ ಬಳಿ ಬಂದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

Webdunia
ಶುಕ್ರವಾರ, 11 ಅಕ್ಟೋಬರ್ 2019 (11:54 IST)
ಭೋಪಾಲ್ : ಮೂತ್ರ ವಿಸರ್ಜನೆಗೆಂದು ರೈಲ್ವೆ ನಿಲ್ದಾಣದ ಬಳಿ ಹೋದ 20 ವರ್ಷದ ವಿವಾಹಿತೆ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಮಧ್ಯಪ್ರದೇಶದ ಭೋಪಾಲ್ ರೈಲ್ವೆ ನಿಲ್ದಾಣದ ಬಳಿ ಗುರುವಾರ ಮಧ್ಯರಾತ್ರಿ ನಡೆದಿದೆ.




ಧರ್ಮೇಂದ್ರ, ವಿಕ್ರಂ ಕರೋಸಿಯಾ, ರಾಜೇಶ್ ಖರೆ, ರಾಕೇಶ್ ಕರೋಸಿಯಾ ಅತ್ಯಾಚಾರ ಎಸಗಿದ ಆರೋಪಿಗಳು. ದುರ್ಗಾಮಾತೆ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಲು ಹೋಗಿದ್ದ ಮಹಿಳೆ ಮೂತ್ರ ವಿಸರ್ಜನೆಗೆಂದು ರೈಲ್ವೆ ನಿಲ್ದಾಣದ ಬಳಿ ನಿರ್ಜನ ಪ್ರದೇಶಕ್ಕೆ ಹೋದಾಗ ನಾಲ್ವರು ವಿವಾಹಿತೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ.

 

ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಈ ನಾಲ್ವರು ನಿಲ್ದಾಣ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಖಾಸಗಿ ಏಜೆನ್ಸಿ ಮೂಲಕ ನೇಮಕವಾದ ನೌಕರರು ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments